Webdunia - Bharat's app for daily news and videos

Install App

ಸಿಎಂ ಸೆಕ್ಯೂರಿಟಿಗೆ ಗುಂಡಿಕ್ಕಿ ಕೊಂದ ಭೂಪ

Webdunia
ಸೋಮವಾರ, 5 ಆಗಸ್ಟ್ 2019 (19:11 IST)
ಮುಖ್ಯಮಂತ್ರಿಯ ಸೆಕ್ಯೂರಿಟಿಯೊಬ್ಬರನ್ನ ಗುಂಡಿಕ್ಕಿ ಕೊಲೆ ಮಾಡಿರೋ ಘಟನೆ ನಡೆದಿದೆ.

ಗುಂಡಿಗೆ ಸಾವನ್ನಪ್ಪಿದವನನ್ನ ಸುಖವಿಂದರ್ ಎಂದು ಗುರುತಿಸಲಾಗಿದೆ. ಇವರು ಪಂಜಾಬ್ ಮುಖ್ಯಮಂತ್ರಿ ಅಮರಿಂದ ಸಿಂಗ್ ಅವರ ಸೆಕ್ಯುರಿಟಿ ಆಗಿ ಕೆಲಸ ಮಾಡುತ್ತಿದ್ರು.

ಡಿಸ್ಕೋ ಒಂದರಲ್ಲಿ ಆರೋಪಿ ಚರಣರಾಜ್ ಎಂಬಾತ ಮಹಿಳೆಯನ್ನ ಚುಡಾಯಿಸುತ್ತಿದ್ದ. ಇದನ್ನ ತಡೆಯೋಕೆ ಅಂತ ಹೋದ ಸುಖವಿಂದರ್ ಮೇಲೆ ಆರೋಪಿ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ.

ಮಹಿಳೆಯೊಂದಿಗೆ ಅಸಭ್ಯವಾಗಿ ಆರೋಪಿ ವರ್ತಿಸುತ್ತಿದ್ದ ಕ್ಲಬ್ ಸದಸ್ಯರು ಹೊರ ಹೋಗುವಂತೆ ತಿಳಿಸಿದ್ದಾರೆ. ಆದರೂ ಸುಖವಿಂದರ್ ಜತೆ ಜಗಳ ಮಾಡಿಕೊಂಡ ಆರೋಪಿ ಪಾರ್ಕಿಂಗ್ ಗೆ ಬಂದ ವೇಳೆ ಕೊಲೆ ಮಾಡಿ ಓಡಿ ಹೋಗಿದ್ದಾನೆ.  


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments