Webdunia - Bharat's app for daily news and videos

Install App

ದೆಹಲಿ ಅಂಗಳಕ್ಕೆ ಸಿಎಂ ಆಯ್ಕೆ ಚೆಂಡು

Webdunia
ಸೋಮವಾರ, 15 ಮೇ 2023 (16:46 IST)
ಕಾಂಗ್ರೆಸ್​​ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದರೂ ಸಹ ಸಿಎಂ ಆಯ್ಕೆ ಫೈನಲ್​ ಆಗಿಲ್ಲ.. ಕಾಂಗ್ರೆಸ್​​​​​​​ ಸರ್ಕಾರ ರಚನೆಗೆ ಸಿಎಂ ಆಯ್ಕೆ ತೊಡಕಾಗಿ ಪರಿಣಮಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ KPCC ಅಧ್ಯಕ್ಷ D.K. ಶಿವಕುಮಾರ್​​​​ ನಡುವೆ ಸಿಎಂ ಗಾದಿಗಾಗಿ ತೀವ್ರ ಪೈಪೋಟಿ ಇದೆ. ಈ ಹಿನ್ನೆಲೆಯಲ್ಲಿ ಹೊಸ ಸಿಎಂ ಪದಗ್ರಹಣ ವಿಳಂಬವಾಗ್ತಿದೆ.. ನಿನ್ನೆ ಮಧ್ಯರಾತ್ರಿವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. AICC ವೀಕ್ಷಕರು ಶಾಸಕರ ಅಭಿಪ್ರಾಯವನ್ನ AICC ಅಧ್ಯಕ್ಷ ಮಲ್ಲಿಕಾರ್ಜುನ್​​​​ ಖರ್ಗೆಗೆ ರವಾನಿಸಿದ್ದಾರೆ. ಇಂದು AICC ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಕಾಂಗ್ರೆಸ್​​ ನಾಯಕರಾದ ರಾಹುಲ್​ ಗಾಂಧಿ ಹಾಗೂ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಶಾಸಕರ ಅಭಿಪ್ರಾಯವನ್ನು ತಿಳಿಸಲಿದ್ದಾರೆ. ಶಾಸಕರ ಅಭಿಪ್ರಾಯ ಪರಿಗಣಿಸಿ, ಕಾಂಗ್ರೆಸ್​​ ಹೈಕಮಾಂಡ್​​​ ಇಂದು ಅಥವಾ ನಾಳೆ ಸಿಎಂ ಹೆಸರು ಘೋಷಣೆ ಮಾಡಲಿದ್ದಾರೆ. ಗುರುವಾರ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ ಇದೆ. ಸಿಎಂ ಜೊತೆ 12-15 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷ್ಣವರ್ಧನ್‌ ಸಮಾಧಿ ತೆರವುಗೊಳಿಸಿ ಜಮೀನನ್ನೂ ಮಾರಲು ಹೊರಟ ಬಾಲಣ್ಣನ ಮಕ್ಕಳಿಗೆ ಶಾಕ್‌ ಮೇಲೆ ಶಾಕ್‌

ವ್ಯಕ್ತಿಯಲ್ಲಿ ರಕ್ತ ಮಿಶ್ರಿತ ಕಫ, ಎಕ್ಸರೇ ರಿಪೋರ್ಟ್ ನೋಡಿ ಬೆಚ್ಚಿಬಿದ್ದ ವೈದ್ಯರು

ವಿದ್ಯಾರ್ಥಿನಿ ಶಾಲೆಗೆ ಹೋಗಲು ನಿರಾಕರಣೆ: ಕಾರಣ ಕೇಳಿ ಬೆಚ್ಚಿದ ಪೋಷಕರು

ಚೀನಾದ ಟಿಯಾಂಜಿನ್‌ಗೆ ಆಗಮಿಸಿದ ಪ್ರಧಾನಿ ಮೋದಿಗೆ ಸಿಕ್ತು ಭವ್ಯ ಸ್ವಾಗತ

ಪತ್ನಿ ಸಾವು, ಆಕೆಯ ತಂಗಿಯನ್ನೇ ಮತ್ತೇ ಮದುವೆಯಾದ ಭೂಪನ ಡಿಮ್ಯಾಂಡ್ ಕೇಳಿದ್ರೆ ಶಾಕ್‌

ಮುಂದಿನ ಸುದ್ದಿ
Show comments