Webdunia - Bharat's app for daily news and videos

Install App

ದೆಹಲಿ ಅಂಗಳಕ್ಕೆ ಸಿಎಂ ಆಯ್ಕೆ ಚೆಂಡು

Webdunia
ಸೋಮವಾರ, 15 ಮೇ 2023 (16:46 IST)
ಕಾಂಗ್ರೆಸ್​​ ಪಕ್ಷಕ್ಕೆ ಸ್ಪಷ್ಟ ಬಹುಮತ ಬಂದರೂ ಸಹ ಸಿಎಂ ಆಯ್ಕೆ ಫೈನಲ್​ ಆಗಿಲ್ಲ.. ಕಾಂಗ್ರೆಸ್​​​​​​​ ಸರ್ಕಾರ ರಚನೆಗೆ ಸಿಎಂ ಆಯ್ಕೆ ತೊಡಕಾಗಿ ಪರಿಣಮಿಸಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ KPCC ಅಧ್ಯಕ್ಷ D.K. ಶಿವಕುಮಾರ್​​​​ ನಡುವೆ ಸಿಎಂ ಗಾದಿಗಾಗಿ ತೀವ್ರ ಪೈಪೋಟಿ ಇದೆ. ಈ ಹಿನ್ನೆಲೆಯಲ್ಲಿ ಹೊಸ ಸಿಎಂ ಪದಗ್ರಹಣ ವಿಳಂಬವಾಗ್ತಿದೆ.. ನಿನ್ನೆ ಮಧ್ಯರಾತ್ರಿವರೆಗೂ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆ ನಡೆದಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಿಸಲಾಗಿದೆ. AICC ವೀಕ್ಷಕರು ಶಾಸಕರ ಅಭಿಪ್ರಾಯವನ್ನ AICC ಅಧ್ಯಕ್ಷ ಮಲ್ಲಿಕಾರ್ಜುನ್​​​​ ಖರ್ಗೆಗೆ ರವಾನಿಸಿದ್ದಾರೆ. ಇಂದು AICC ಅಧ್ಯಕ್ಷ ಮಲ್ಲಿಕಾರ್ಜುನ್​ ಖರ್ಗೆ ಕಾಂಗ್ರೆಸ್​​ ನಾಯಕರಾದ ರಾಹುಲ್​ ಗಾಂಧಿ ಹಾಗೂ ಸೋನಿಯಾ ಗಾಂಧಿಯವರನ್ನು ಭೇಟಿಯಾಗಿ ಶಾಸಕರ ಅಭಿಪ್ರಾಯವನ್ನು ತಿಳಿಸಲಿದ್ದಾರೆ. ಶಾಸಕರ ಅಭಿಪ್ರಾಯ ಪರಿಗಣಿಸಿ, ಕಾಂಗ್ರೆಸ್​​ ಹೈಕಮಾಂಡ್​​​ ಇಂದು ಅಥವಾ ನಾಳೆ ಸಿಎಂ ಹೆಸರು ಘೋಷಣೆ ಮಾಡಲಿದ್ದಾರೆ. ಗುರುವಾರ ನೂತನ ಸಿಎಂ ಪ್ರಮಾಣ ವಚನ ಸಾಧ್ಯತೆ ಇದೆ. ಸಿಎಂ ಜೊತೆ 12-15 ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯೂ ದಟ್ಟವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments