Webdunia - Bharat's app for daily news and videos

Install App

ಸಿಎಂ ನಾಚಿಕೆ, ಬುದ್ಧಿಯಿಲ್ಲದೇ ಸರಕಾರ ನಡೆಸಿದ್ರೆ ನಾವೇನ್ ಮಾಡೋಣ?

Webdunia
ಮಂಗಳವಾರ, 2 ಜುಲೈ 2019 (16:10 IST)
ನಾಚಿಕೆ, ಬುದ್ಧಿ ಇಲ್ಲದೇ ಮುಖ್ಯಮಂತ್ರಿ ಸರಕಾರವನ್ನು ನಡೆಸಿದರೆ ನಾವೇನು ಮಾಡಬೇಕು? ಹೀಗಂತ ಕಮಲ ಪಾಳೆಯದ ಶಾಸಕ ಪ್ರಶ್ನೆ ಮಾಡಿದ್ದಾರೆ.

ಬಿಜೆಪಿ ಶಾಸಕ ಉಮೇಶ ಕತ್ತಿ, ಹುಕ್ಕೇರಿ ತಾಲೂಕಿನ ಸುಲ್ತಾನಪೂರ ಗ್ರಾಮದಲ್ಲಿ ಸೇತುವೆ ಉದ್ಘಾಟಿಸಿ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ. ಬಿಜೆಪಿಯ ರಾಷ್ಟ್ರೀಯ ನಾಯಕರು ಹೇಳಿದ್ದಾರೆ ಆಪರೇಷನ್ ಕಮಲ ನಡೆಯುತ್ತಿಲ್ಲ ಎಂದು. ಹೀಗಾಗಿ ರಾಜ್ಯದಲ್ಲಿ ಆಪರೇಷನ್ ಕಮಲ ನಡೆಯುತ್ತಿಲ್ಲ ಎಂದ್ರು.  

ಮೈತ್ರಿ ಸರಕಾರ ಬಿದ್ದು ಹೋದರೆ ರಾಜ್ಯದಲ್ಲಿ ಹೊಸ ಸರಕಾರ ನಾವು ಮಾಡೇ ಮಾಡುತ್ತೇವೆ. ಲೋಕಸಭಾ ಚುನಾವಣಾ ಫಲಿತಾಂಶ ಬಂದ ಬಳಿಕ ರಾಜ್ಯದ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜೀನಾಮೆ ಕೊಟ್ಟು ಹೋಗಬೇಕಿತ್ತು. 

ನಾಚಿಕೆ, ಬುದ್ಧಿ ಇಲ್ಲದೇ ಸಿಎಂ ಸರಕಾರ ನಡೆಸಿದರೆ ನಾವೇನು ಮಾಡಬೇಕು? ಮುಂದೆ ಚುನಾವಣೆ ಬಂದರೆ ಬರತಕ್ಕಂಥ ಚುನಾವಣೆಯಲ್ಲಿ ಬಿಜೆಪಿ ಗೆಲ್ಲುವದು ನಿಶ್ಚಿತ ಎಂದ್ರು.    


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments