Webdunia - Bharat's app for daily news and videos

Install App

ಜಿ.ಟಿ.ದೇವೇಗೌಡ ಕುಟುಂಬಕ್ಕೆ ಸಿಎಂ ಶಾಕ್​​!

Webdunia
ಗುರುವಾರ, 21 ಸೆಪ್ಟಂಬರ್ 2023 (13:41 IST)
ಮೈಸೂರು, ಚಾಮರಾಜನಗರ ಸಹಕಾರ ಬ್ಯಾಂಕ್‌ ಚುನಾವಣೆ ಮುಂದೂಡಲಾಗಿದೆ. ಈ ಮೂಲಕ ಜಿ.ಟಿ.ದೇವೇಗೌಡ ಕುಟುಂಬಕ್ಕೆ ಸಿಎಂ ಸಿದ್ದರಾಮಯ್ಯ ತಿರುಗೇಟು​​ ಕೊಟ್ರಾ ಎಂಬ ಅನುಮಾನ ಮೂಡಿದೆ. ಅಕ್ಟೋಬರ್​ 4ರಂದು ಚುನಾವಣೆಗೆ ದಿನಾಂಕ ನಿಗದಿಯಾಗಿತ್ತು. ಚುನಾವಣೆ ಮುಂದೂಡಿ ಜಿಲ್ಲಾಧಿಕಾರಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.. ಈ ಮೂಲಕ ಸಹಕಾರ ಕ್ಷೇತ್ರದಲ್ಲಿ G.T.ದೇವೇಗೌಡರ ಹಿಡಿತ ತಪ್ಪಿಸಲು ಸಿಎಂ ಮಾಸ್ಟರ್ ಪ್ಲ್ಯಾನ್ ಮಾಡಿದ್ರಾ ಎಂಬ ಅನುಮಾನ ಮೂಡಿದೆ. ನಿಯಮಾವಳಿಗಳ ಪ್ರಕಾರ ಮತದಾರ ಪಟ್ಟಿಯನ್ನ ತಯಾರಿಸಿಲ್ಲ ಎಂದು ದೂರು ನೀಡಲಾಗಿತ್ತು.. ಇದೀಗ ಚುನಾವಣೆ ಮುಂದೂಡಿರುವುದು ತೀವ್ರ ಚರ್ಚೆಗೆ ಗ್ರಾಸವಾಗಿದೆ.. ಶಾಸಕ ಜಿ.ಟಿ.ದೇವೇಗೌಡ ಸಹಕಾರ ಮಹಾಮಂಡಲದ ಅಧ್ಯಕ್ಷರಾಗಿದ್ದಾರೆ.. ಪತ್ತಿನ ಸಹಕಾರ ಮಂಡಲದ ಅಧ್ಯಕ್ಷರಾಗಿ ಲಲಿತಾ ಜಿ.ಟಿ.ದೇವೇಗೌಡ ಇದ್ದಾರೆ. ಇನ್ನು MDCC ಬ್ಯಾಂಕ್ ಅಧ್ಯಕ್ಷರಾಗಿ ಜಿ.ಟಿ.ದೇವೇಗೌಡರ ಪುತ್ರ ಹರೀಶ್‌ಗೌಡ ಇದ್ದಾರೆ. GTD ಕುಟುಂಬ ಸಹಕಾರ ಕ್ಷೇತ್ರದಲ್ಲಿ ತನ್ನದೇ ಆದ ಹಿಡಿತ ಹೊಂದಿದೆ. ಈ ಹಿನ್ನೆಲೆ ಸಹಕಾರ ಬ್ಯಾಂಕ್​ ಚುನಾವಣೆ ಮುಂದೂಡಲಾಗಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನಕ್ಕಾಗಿ ತೆರಳುತ್ತಿದ್ದ ಎಂಟು ಮಂದಿ ಭೀಕರ ರಸ್ತೆ ಅಪಘಾತದಲ್ಲಿ ಬಲಿ

ಷರತ್ತುಬದ್ಧ ಜಾಮೀನು ಪಡೆದ ಮಹೇಶ್‌ ಶೆಟ್ಟಿ ತಿಮರೋಡಿಗೆ ಮತ್ತೆ ಬಂಧನದ ಭೀತಿ

ಗಾಜಿಯಾಬಾದ್‌: ಬೀದಿ ನಾಯಿಗಳಿಗೆ ಊಟ ಹಾಕುತ್ತಿದ್ದ ಮಹಿಳೆಗೆ ಅಟ್ಟಾಡಿಸಿ ಹೊಡದ ವ್ಯಕ್ತಿ, Viral Video

ರಾಹುಲ್ ಗಾಂಧಿಯನ್ನು ಭೇಟಿಯಾದ ಕರ್ನಾಟಕದ ಟ್ಯಾಕ್ಸಿ ಚಾಲಕರಿಗೆ ಹೊಸ ಭರವಸೆ

ವಿದೇಶಿ ಶಕ್ತಿಗಳ ಕೈವಾಡವೂ ಅಡಗಿರುವ ಸಾಧ್ಯತೆ: ವಿಜಯೇಂದ್ರ

ಮುಂದಿನ ಸುದ್ದಿ
Show comments