Webdunia - Bharat's app for daily news and videos

Install App

ಸಾವಿರ ರೂಪಾಯಿ ಸಾಲದಲ್ಲಿದ್ದಾರಂತೆ ಸಿಎಂ ಸಿದ್ದರಾಮಯ್ಯ

Webdunia
ಬುಧವಾರ, 23 ನವೆಂಬರ್ 2016 (17:17 IST)
ಮುಖ್ಯಮಂತ್ರಿ ಸಿದ್ದರಾಮಯ್ಯ ಒಂದು ಸಾವಿರ ರೂಪಾಯಿ ಸಾಲದಲ್ಲಿದ್ದಾರೆ ಎಂದು ಜೆಡಿಎಸ್ ಎಂಎಲ್‌ಸಿ ಬಸವರಾಜ ಹೊರಟ್ಟಿ ನಗೆ ಚಟಾಕಿ ಸಿಡಿಸಿದ್ದಾರೆ.
 
ದೇಶಾದ್ಯಂತ 500, 1000 ಮುಖಬೆಲೆಯ ನೋಟು ನಿಷೇಧದ ಕುರಿತು ಇಂದು ವಿಧಾನ ಪರಿಷತ್‌ನಲ್ಲಿ ಚರ್ಚೆ ನಡೆಯಿತು. ನೋಟ್ ಬ್ಯಾನ್ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ವಿಧಾನ ಪರಿಷತ್ ಮುಖ್ಯ ಸಚೇತಕ ಐವಾನ್ ಡಿಸೋಜಾ ಕೇಂದ್ರದ ನಡೆ ಕುರಿತು ಬೇಸರ ವ್ಯಕ್ತಪಡಿಸಿದರು.
 
ಈ ಸಂದರ್ಭದಲ್ಲಿ ಮಧ್ಯ ಪ್ರವೇಶಿಸಿದ ಜೆಡಿಎಸ್ ಎಂಎಲ್‌ಸಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ನೀಡಿದ 1 ಸಾವಿರ ರೂಪಾಯಿ ಸಾಲವನ್ನು ಅವರು ಮರುಕಳಿಸಿಲ್ಲ ಎಂದು ನಗೆ ಚಟಾಕಿ ಸಿಡಿಸಿದರು.
 
ಈ ವೇಳೆ ಬೇಸರ ವ್ಯಕ್ತಪಡಿಸಿದ ವಿಧಾನ ಪರಿಷತ್ ಮುಖ್ಯ ಸಚೇತಕ ಐವಾನ್ ಡಿಸೋಜಾ, ನಾನು ಸಾಲ ಕೊಟ್ಟಿದ್ದೇನೆ ಎಂದರು. ಇದಕ್ಕೆ ಪ್ರತ್ಯುತ್ತರ ನೀಡಿದ ಹೊರಟ್ಟಿ, ನೀವು ನೀಡಿದ ಸಾಲವನ್ನು ಸಹ ಸಿಎಂ ವಾಪಸ್ ನೀಡಿಲ್ವೆ ಎಂದು ಎಲ್ಲರಿಗೂ ಹಾಸ್ಯದ ರಸದೌತಣ ಬಡಿಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಶ್ವದ ಅ‌ತ್ಯಂತ ಹಿರಿಯ ಮ್ಯಾರಥಾನ್ ಓಟಗಾರ ಫೌಜಾ ಸಿಂಗ್ ರಸ್ತೆ ಅಪಘಾತದಲ್ಲಿ ನಿಧನ

ಬೆಲೆ ಏರಿಕೆಯಿಂದ ಸುಸ್ತಾಗಿದ್ದ ಸಿಲಿಕಾನ್ ಸಿಟಿ ಮಂದಿಗೆ ಇದೀಗ ಆಟೋ ದರ ಬಿಸಿ

ಶುಭಾಂಶು ಶುಕ್ಲ ಭೂಮಿಗಿಳಿಯುತ್ತಿದ್ದಂತೇ ಗಳ ಗಳನೇ ಕಣ್ಣೀರಿಟ್ಟ ತಾಯಿ: ವಿಡಿಯೋ

ಯಶಸ್ವಿಯಾಗಿ ಭೂಮಿಗೆ ಬಂದ ಶುಭಾಂಶು ಶುಕ್ಲಾ ಟೀಂ, ಬಾಹ್ಯಾಕಾಶ ಇತಿಹಾಸದಲ್ಲಿ ಮತ್ತೊಂದು ಮೈಲಿಗಲ್ಲು

ಡ್ರಗ್ಸ್ ಸ್ವರ್ಗವಾಗುತ್ತಿದೆ ಕರ್ನಾಟಕ: ಎನ್.ರವಿಕುಮಾರ್

ಮುಂದಿನ ಸುದ್ದಿ
Show comments