Webdunia - Bharat's app for daily news and videos

Install App

ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

Webdunia
ಮಂಗಳವಾರ, 5 ಸೆಪ್ಟಂಬರ್ 2017 (12:45 IST)
ಅನುಮತಿ ನಿಡದಿದ್ದರೂ ಬೈಕ್ ರ್ಯಾಲಿ ನಡೆಸಲು ಉದ್ಧೇಶಿಸಿದ್ದ ಬಿಜೆಪಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲವಾಗಿದ್ದಾರೆ. ಶಾಂತಿ ಕದಡುವ ಯಾವುದೇ ಕೆಸಕ್ಕೆ ಅವಪಾಶ ನಿಡುವುದಿಲ್ಲ ೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಬಿಜೆಪಿ ಸಮಾವೇಶಕ್ಕೆ ನಮ್ಮ ಆಕ್ಷೇಪಣೆ ಇಲ್ಲ. ಬೈಕ್ ರ್ಯಾಲಿಯಿಂದ ಟ್ರಾಫಿಕ್ ಸಮಸ್ಯೆ ಉಂಟಾಗುತ್ತದೆ. ಬೈಕ್ ರ್ಯಾಲಿ ಬದಲು ಪಾದಯಾತ್ರೆ ಮಾಡಲಿ. ನಾವೂ ಬಳ್ಳಾರಿ ಪಾದಯಾತ್ರೆ ಮಾಡಿದ್ದೆವು. ಬಿಜೆಪಿ ಬೈಕ್ ರ್ಯಾಲಿಯಿಂದ ಸಾಮರಸ್ಯ ಹಾಳಾಗುತ್ತದೆ. ಶಾಂತಿ ಕದಡಲು ಬಿಜೆಪಿಯವರು ಮುಂದಾಗಿದ್ದಾರೆ ಎಂದು ಸಿಎಂ ವಾಗ್ದಾಳಿ ನಡೆಸಿದ್ದಾರೆ.

ಮಂಗಳೂರು ಚಲೋ ಬದಲು ಬಿಜೆಪಿಯವರು ದೆಹಲಿ ಚಲೋ ಮಾಡಲಿ. ರೈತರಿಗೆ ವಾಣಿಜ್ಯ ಬ್ಯಾಂಕ್`ಗಳು ನೀಡಿರುವ 40 ಸಾವಿರ ಕೋಟಿ ರೂ.  ಸಾಲಮನ್ನಾ ಮಾಡಲು ಒತ್ತಾಯ ಮಾಡಲಿ. ನಾವೂ ಅವರ ಜೊತೆಗಿರುತ್ತೇವೆ. ಯಡಿಯೂರಪ್ಪ ಆವೇಶದಲ್ಲಿ ಏನಾದರೂ ಮಾತನಾಡಲಿ ನಾವು ಕಾನೂನು ಪ್ರಕಾರ ನಡೆದುಕೊಳ್ಳುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವಿಡಿಯೋ ವೈರಲ್ ಬೆನ್ನಲ್ಲೇ ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

11ದಿನಗಳಿಂದ ಆಪ್ತ ಸ್ನೇಹಿತೆ ನಾಪತ್ತೆ, ದೂರು ನೀಡಿದಾಗ ಬಯಲಾಯಿತು ಭಯಾನಕ ರಹಸ್ಯ

ನಿರಂತರ ಮಳೆಗೆ ತತ್ತರಿಸಿದ ಮುಂಬೈ: ವಿಮಾನ ಹಾರಾಟ, ರೈಲು ಸಂಚಾರದಲ್ಲಿ ಭಾರೀ ವ್ಯತ್ಯಯ

ಮುಂದಿನ ಸುದ್ದಿ
Show comments