ಬಿಜೆಪಿ ಬೈಕ್ ರ್ಯಾಲಿ ಮೇಲೆ ಸಿಎಂ ಸಿದ್ದರಾಮಯ್ಯ ಕೆಂಗೆಣ್ಣು

Webdunia
ಶನಿವಾರ, 2 ಸೆಪ್ಟಂಬರ್ 2017 (17:27 IST)
ಬಿಜೆಪಿಯ ಬೈಕ್ ರ್ಯಾಲಿ ಮಂಗಳೂರು ತಲುಪಬಾರದು ಎಂದು ಸಿಎಂ ಸಿದ್ದರಾಮಯ್ಯ, ಗೃಹ ಸಚಿವ ರಾಮಲಿಂಗಾರೆಡ್ಡಿಗೆ ಕಟ್ಟಪ್ಪಣೆ ಹೊರಡಿಸಿದ್ದಾರೆ.
ದಕ್ಷಿಣ ಕರಾವಳಿಯಲ್ಲಿ ಶಾಂತಿ ಸ್ಥಾಪನೆಯಾಗಿದೆ. ಬಿಜೆಪಿಯ ಯುವ ಮೋರ್ಚಾದ ಬೈಕ್ ರ್ಯಾಲಿಯಿಂದ ಶಾಂತಿ ಕದಡುವ ಸಾಧ್ಯತೆಗಳಿವೆ. ಮತ್ತೆ ಕೋಮುಗಲಭೆ ಎದುರಾಗುವ ಸಾಧ್ಯತೆಗಳಿವೆ ಎನ್ನುವ ವರದಿಗಳ ಹಿನ್ನೆಲೆಯಲ್ಲಿ ಬೈಕ್ ರ್ಯಾಲಿ ರದ್ದುಗೊಳಿಸಲು ಸರಕಾರ ಚಿಂತನೆ ನಡೆಸಿದೆ.
 
ಬಿಜೆಪಿ ಮುಖಂಡರು ಮಂಗಳೂರು ಚಲೋ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬಿಜೆಪಿ ರ್ಯಾಲಿಗಳು ಮಂಗಳೂರು ತಲುಪಿದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಿಸುವ ಸಾಧ್ಯತೆಗಳಿವೆ ಎನ್ನಲಾಗುತ್ತಿದೆ. ಮಂಗಳೂರು ಚಲೋ ಕಾರ್ಯಕ್ರಮವನ್ನು ರದ್ದುಗೊಳಿಸುವ ಬಗ್ಗೆ ಸರಕಾರ ಆದೇಶ ಹೊರಡಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
 
ನೂತನ ಗೃಹ ಸಚಿವರಾಗಿ ಅಧಿಕಾರ ಸ್ವೀಕರಿಸಿದ ರಾಮಲಿಂಗಾರೆಡ್ಡಿಯವರಿಗೆ, ಆರಂಭದಲ್ಲಿಯೇ ಹೊಸತೊಂದು ಕ್ಲಿಷ್ಟವಾದ ಸವಾಲ್ ದೊರೆತಂತಾಗಿದೆ ಎಂದು ಮೂಲಗಳು ತಿಳಿಸಿವೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ವಿದ್ಯಾರ್ಥಿಗಳ ಪ್ರತಿಭಟನೆ ಕಾವೇರುತ್ತಿದ್ದಂತೇ ರಾತ್ರೋ ರಾತ್ರಿ ವಿಡಿಯೋ ಸಂದೇಶ ನೀಡಿದ ಪ್ರಧಾನಿ ಮೋದಿ ಹೇಳಿದ್ದೇನು Video

Karnataka Weather: ಈ ಜಿಲ್ಲೆಯಲ್ಲಿ ಇಂದು ಗಾಳಿ, ಮಳೆ ಸಾಧ್ಯತೆ

ಮುಂದಿನ ಸುದ್ದಿ
Show comments