Webdunia - Bharat's app for daily news and videos

Install App

ಬರ ಪರಿಹಾರಕ್ಕೆ ಕೇಂದ್ರಕ್ಕೆ ಮನವಿ ಮಾಡ್ತಿವಿ- ನಗರದಲ್ಲಿ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ

Webdunia
ಗುರುವಾರ, 14 ಸೆಪ್ಟಂಬರ್ 2023 (17:01 IST)
ಬರ ಘೋಷಣೆ ವಿಚಾರ ಸಂಬಂಧ ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ,ಎಸ್ ಟಿ ಆರ್ ಎಮ್ಸ್, ಎನ್ ಡಿ ಆರ್ ಎಮ್ಸ್ ಪ್ರಕಾರ ೧೯೫ ತಾಲ್ಲೂಕ್ ಗಳನ್ನ ಬರ ಅಂತ ಘೋಷಣೆ ಮಾಡಿದ್ದೇವೆ.ಎಲ್ಲಾ ಸರ್ವೆ ಮಾಡಿಸಿ ರಿಪೊರ್ಟ್ ವರದಿ ಪಡೆದಿದ್ದೇವೆ.ಕೇಂದ್ರ ಪರಿಹಾರಕ್ಕೆ ಮನವಿ ಮಾಡ್ತಿವಿ
 
ಕೇಂದ್ರಕ್ಕೆ ಪತ್ರ ಬರೆದಿರುವ ವಿಚಾರವಾಗಿ ಕೇಂದ್ರಕ್ಕೆ ಬರೆದಿರುವ ಪತ್ರಕ್ಕೆ ಉತ್ತರ ಕೊಟ್ಟಿಲ್ಲಾ.ಬರ ಪರಿಹಾರಕ್ಕೆ ಮೆಮೊರಂಡಮ್ ಕೊಡ್ತಿವಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments