Webdunia - Bharat's app for daily news and videos

Install App

ಸಿಎಂ ಸಿದ್ರಾಮಯ್ಯ ಬಚ್ಚಾ ಬಿಎಸ್‌ವೈ ಹೇಳಿಕೆಗೆ ಸಿಎಂ ತಿರುಗೇಟು

Webdunia
ಶುಕ್ರವಾರ, 1 ಡಿಸೆಂಬರ್ 2017 (18:30 IST)
ಪ್ರಧಾನಿ ಮೋದಿ ವಿರುದ್ಧ ಮಾತನಾಡಲು ಸಿಎಂ ಸಿದ್ದರಾಮಯ್ಯಗೆ ಅರ್ಹತೆಯಿಲ್ಲ ಅವರೊಬ್ಬ ಬಚ್ಚಾ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಸಿಎಂ ತಿರುಗೇಟು ನೀಡಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಯಡಿಯೂರಪ್ಪ ಯಾವ ಹೋರಾಟದಿಂದ ಬಂದಿದ್ದಾರೆ. ಅವರ ಹತ್ರ ಯಾವ ಐಡಿಯಾಲಾಜಿ ಇದೆ? ಜೈಲಿಗೆ ಹೋಗಿ ಬಂದವರು ನನಗೆ ಪಾಠ ಹೇಳುತ್ತಾರೆ ಎಂದು ತಿರುಗೇಟು ನೀಡಿದ್ದಾರೆ.
 
ಯಡಿಯೂರಪ್ಪ 15 ದಿನಗಳೊಳಗಾಗಿ ಮಹಾದಾಯಿ ವಿವಾದವನ್ನು ಬಗೆಹರಿಸುತ್ತೇನೆ ಎಂದು ಹೇಳಿದ್ದಾರೆ. ಇನ್ನೂ 15 ದಿನ ಕಾದು ನೋಡುತ್ತೇನೆ. ನಂತರ ನಾನು ಏನು ಹೇಳಿಕೆ ನೀಡಬೇಕೋ ಅದನ್ನು ನೀಡುತ್ತೇನೆ ಎಂದು ಟಾಂಗ್ ನೀಡಿದ್ದಾರೆ.
 
ಪ್ರಧಾನಿ ಮೋದಿ ಸರಕಾರದಿಂದಾಗಿ ದೇಶ ಕತ್ತಲೆಯತ್ತ ಸಾಗುತ್ತಿದೆ. ಆರ್ಥಿಕತೆ ಕುಸಿದು ಹದಗೆಟ್ಟು ಹೋಗಿದೆ. ಬಡವರು, ಶೋಷಿತರು, ದೀನ ದಲಿತರು, ರೈತರಿಗಾಗಿ ಯಾವುದೇ ಯೋಜನೆಗಳಿಲ್ಲ. ಇಂತಹ ಸರಕಾರ ಬೇಕಾ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

Video: ಆಪರೇಷನ್ ಸಿಂಧೂರ್ ಚರ್ಚೆ ವೇಳೆ ಸಂಸತ್ತಿನಲ್ಲಿ ರಾಜನಾಥ್ ಸಿಂಗ್, ರಾಹುಲ್ ಗಾಂಧಿ ವಾಗ್ಯುದ್ಧ

ಕರ್ನಾಟಕದ ಇತಿಹಾಸದಲ್ಲೇ ಇಂತಹದ್ದೊಂದು ರೈತ ವಿರೋಧಿ ಸರ್ಕಾರ ನೋಡಿಲ್ಲ: ಆರ್ ಅಶೋಕ್

ಮುಂದಿನ ಸುದ್ದಿ
Show comments