Webdunia - Bharat's app for daily news and videos

Install App

ತಾನು ಕಲಿತ ಶಾಲೆಯಲ್ಲೇ ಮೇಷ್ಟ್ರಾದ ಸಿಎಂ ಸಿದ್ದರಾಮಯ್ಯ

Webdunia
ಮಂಗಳವಾರ, 29 ಆಗಸ್ಟ್ 2017 (20:30 IST)
ಸಿಎಂ ಸಿದ್ದರಾಮಯ್ಯ ಇಂದು ತಾವು ಕಲಿತ ಶಾಲೆಯಲ್ಲಿಯೇ ಮೇಷ್ಟ್ರಾಗಿ ಮಕ್ಕಳಿಗೆ ಪಾಠ ಕಲಿಸಿ ಸಂತಸಪಟ್ಟರು.
ಮೈಸೂರು ಸಮೀಪದ ಕಪ್ಪೆಗಾಲ ಶಾಲೆಗೆ ಭೇಟಿ ನೀಡಿದ ಸಿಎಂ ಸಿದ್ರಾಮಯ್ಯ, ಮಕ್ಕಳೇ ಸ್ವರಗಳು ಎಷ್ಟು ವ್ಯಂಜನಗಳು ಎಷ್ಟು ಎಂದು ವ್ಯಾಕರಣದ ಬಗ್ಗೆ ಪ್ರಶ್ನೆಗಳನ್ನು ಎಂದು ಮಕ್ಕಳನ್ನು ಕೇಳಿದಾಗ ಮಕ್ಕಳು ಉತ್ತರ ನೀಡಿದ್ದರಿಂದ ಶಹಬ್ಬಾಸ್ ಎಂದು ಪ್ರಶಂಸಿದರು.
 
 ವರ್ಗೀಯ ವ್ಯಂಜನ, ಅನುನಾಸಿಕ ಎಂದರೇನು ಎಂದು ಎರಡನೇ ಪ್ರಶ್ನೆ ಹಾಕಿದರು. ಎರಡನೇ ಪ್ರಶ್ನೆಗೂ ಮಕ್ಕಳು ಉತ್ತರ ನೀಡಿದಾಗ ಸಂತೃಪ್ತಿ ವ್ಯಕ್ತಪಡಿಸಿ. ಕಷ್ಟುಪಟ್ಟು ಓದಿ ದೊಡ್ಡವರಾಗಿ ತಂದೆ ತಾಯಿಗೆ, ಸಮಾಜಕ್ಕೆ ಒಳ್ಳೆಯದನ್ನು ಮಾಡಿ ಎಂದು ಸಲಹೆ ನೀಡಿದರು.
 
ಇಲ್ಲಿನ ಮಕ್ಕಳಿಗೆ ವ್ಯಾಕರಣದ ಬಗ್ಗೆ ಗೊತ್ತಿದೆ, ಆದರೆ, ವಿಧಾನಸೌಧದಲ್ಲಿ ಕೆಲವರಿಗೆ ಸಂಧಿ ಬಗ್ಗೆ ಗೊತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ದಲಿತ ವಿದ್ಯಾರ್ಥಿನಿ ಆತ್ಮಹತ್ಯೆ: ಸಾವಿನ ಹಿಂದೆ ಮುಸ್ಲಿಂ ಯುವಕನ ಕಿರುಕುಳ ಆರೋಪ

Viral Video:ರನ್ಯಾ ರಾವ್ ಪ್ಲ್ಯಾನ್‌ಗಿಂತಲೂ ಖತರ್ನಾಕ್ ಆಗಿ ಮದ್ಯದ ಬಾಟಲಿ ಎಗರಿಸಿದ ಮಹಿಳೆ, ನೋಡಿದ್ರೆ ಶಾಕ್ ಆಗ್ತೀರಾ

Viral Video:ಜನರನ್ನು ರಕ್ಷಣೆ ಮಾಡಬೇಕಿದ್ದ ಪೊಲೀಸ್‌ ಅನ್ನೇ ಕೈ ಹಿಡಿದು ನಡೆಸುವ ಸ್ಥಿತಿ, ಈ ರೀತಿಯಾದ್ರೆ ಏನ್‌ ಕತೆ

ಮುಂದಿನ ಸುದ್ದಿ
Show comments