Webdunia - Bharat's app for daily news and videos

Install App

ದಾವೂದ್ ಇಬ್ರಾಹಿಂ ಸಹೋದರನಂತೆ ಸಿಎಂ ವರ್ತನೆ: ಪ್ರಹ್ಲಾದ್ ಜೋಷಿ

Webdunia
ಮಂಗಳವಾರ, 5 ಸೆಪ್ಟಂಬರ್ 2017 (14:24 IST)
ಭೂಗತ ಪಾತಕಿ ದಾವೂದ್ ಇಬ್ರಾಹಿಂ ಕೂಡಾ ಈ ರೀತಿ ವರ್ತಿಸಿರಲಿಕ್ಕಿಲ್ಲ. ದಾವೂದ್ ಇಬ್ರಾಹಿಂ ಸಹೋದರನಂತೆ ಸಿಎಂ ವರ್ತಿಸುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಪ್ರಹ್ಲಾದ್ ಜೋಷಿ ವಾಗ್ದಾಳಿ ನಡೆಸಿದ್ದಾರೆ.
ಮುಸ್ಲಿಂ ಓಟ್‌‍ಬ್ಯಾಂಕ್‌ಗಾಗಿ ರ್ಯಾಲಿ ತಡೆಯುವ ಯತ್ನವನ್ನು ಸರಕಾರ ಮಾಡುತ್ತಿದೆ. ನಮ್ಮ ರಾಜ್ಯವನ್ನು ಕೇರಳ ರಾಜ್ಯವನ್ನಾಗಿ ಪರಿವರ್ತಿಸಲಾಗುತ್ತಿದೆ. 
 
ಕೇರಳ ಸಿಎಂ ಪಿಣರಾಯಿ ವಿಜಯನ್‌ಗೆ ಮಂಗಳೂರಿನಲ್ಲಿ ಸಭೆ ಮಾಡಲು ಅವಕಾಶ ನೀಡಲಾಗುತ್ತಿದೆ. ಆದರೆ ,ಸರಕಾರ ನಮಗೆ  ಅನುಮತಿ ನೀಡಲು ನಿರಾಕರಿಸುತ್ತಿದೆ. ಕೊಲೆಗಡುಕರಿಗೆ ಸರಕಾರ ಬೆಂಬಲ ನೀಡುತ್ತಿದೆ ಎಂದು ಕಿಡಿಕಾರಿದ್ದಾರೆ.
 
ಕಮ್ಯೂನಿಷ್ಠ ಸರಕಾರಗಳ ರೀತಿ ರಾಜ್ಯ ಸರಕಾರ ವರ್ತಿಸುತ್ತಿದೆ. ನಾವು ಶಾಂತಿಯುತವಾಗಿ ಬೈಕ್ ರ್ಯಾಲಿ ಮಾಡುತ್ತೇವೆ ಎಂದು ಮನವಿ ಮಾಡಿದರೂ ಸರಕಾರ ಪೊಲೀಸ್ ಫೋರ್ಸ್ ತಂದು ನಮ್ಮನ್ನು ತಡೆಯುತ್ತಿದೆ ಎಂದು ಸಿಎಂ ಸಿದ್ದರಾಮಯ್ಯ ಸರಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Chinnaswamy stampede: ಚಿನ್ನಸ್ವಾಮಿ ಕಾಲ್ತುಳಿತಕ್ಕೆ ಸಂಬಂಧಿಸಿದಂತೆ ಬಿಜೆಪಿಯಿಂದ ಒಂದು ಉಗ್ರ ಹೋರಾಟ

Priyank Kharge: ನಿಮ್ಮ ಮಕ್ಳು ಮಾತ್ರ ಕೊಹ್ಲಿ ಜೊತೆ ಫೋಟೋ ತೆಗೆಸಿಕೊಳ್ಬೇಕಾ: ಪ್ರಿಯಾಂಕ್ ಖರ್ಗೆಗ ನೆಟ್ಟಿಗರು ಟಾಂಗ್

Indore Raja Raguvamshi murder: ಮಗನಂತೇ ನಾಟಕವಾಡಿ, ರಘುವಂಶಿ ಸಾವಿನ ದಿನ ತಬ್ಬಿ ಸಾಂತ್ವನಿಸಿದ್ದ ಆರೋಪಿ ರಾಜ್

Tejasvi Surya: ಬೀದಿ ಬದಿ ತಿಂಡಿ ಚಪ್ಪರಿಸಿದ ತೇಜಸ್ವಿ ಸೂರ್ಯ: ವಿಡಿಯೋಗೆ ನೆಟ್ಟಿಗರ ಕಾಮೆಂಟ್ ನೋಡಿ

ಚಿನ್ನಸ್ವಾಮಿ ಕಾಲ್ತುಳಿತ ಯಾಕಾಯ್ತು ಎಂದು ಕೇಳಿದರೆ ಸಚಿವ ಎಂಬಿ ಪಾಟೀಲ್ ಹೇಳಿದ್ದೇನು ನೋಡಿ

ಮುಂದಿನ ಸುದ್ದಿ
Show comments