Webdunia - Bharat's app for daily news and videos

Install App

ಸಿದ್ದರಾಮಯ್ಯ ಬಜೆಟ್`ನಲ್ಲಿ ಯಾವುದು ಏರಿಕೆ..? ಯಾವುದು ಇಳಿಕೆ..?

Webdunia
ಬುಧವಾರ, 15 ಮಾರ್ಚ್ 2017 (16:03 IST)
ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್`ನಲ್ಲಿ ಜನರ ಮೇಲೆ ಯಾವುದೇ ತೆರಿಗೆ ಭಾರ ಹಾಕಿಲ್ಲ. ಆಹಾರ ಪದಾರ್ಥಗಳ ಮೇಲಿನ ತೆರಿಗೆ ವಿನಾಯ್ತಿ ನೀಡಲಾಗಿದ್ದು, ದಿನಬಳಕೆ ವಸ್ತುಗಳ ಬೆಲೆ ಇಳಿಕೆಗೆ ಒತ್ತು ನೀಡಲಾಗಿದೆ.

 
                          ಏರಿಕೆ
  - 1 ಲಕ್ಷಕ್ಕೂ ಅಧಿಕ ಬೆಲೆ ದ್ವಿಚಕ್ರವಾಹನ ಖರೀದಿಸಿದರೆ ಶೇ 18ರಷ್ಟು ತೆರಿಗೆ

  -  ಶೇ. 12ರಷ್ಟಿದ್ದ ತೆರಿಗೆಯನ್ನ ಶೇ. 18ಕ್ಕೆ ಹೆಚ್ಚಿಸಿದ ಸಿಎಂ

  -  60 ಕೋಟಿ ರೂ. ಹೆಚ್ಚುವರಿ ಆದಾಯ ನಿರೀಕ್ಷೆ

  -  ಮದ್ಯ ಮಾರಾಟ ಲೈಸೆನ್ಸ್ ಶುಲ್ಕದಲ್ಲಿ ಶೇ. 25ರಷ್ಟು ಏರಿಕೆ.

  -   5 ಮತ್ತು 11ನೇ ಸ್ಲ್ಯಾಬ್`ಗಳ ಅಬಕಾರಿ ಸುಂಕ ಶೇ. 6ರಷ್ಟು ಮತ್ತು 15 ಸ್ಲ್ಯಾಬ್`ಗಳ ಮೇಲಿನ ಅಬಕಾರಿ ಸುಂಕ          ಶೇ.16ರಷ್ಟು ಹೆಚ್ಚಳ

                           ಇಳಿಕೆ
   -  ಭತ್ತ, ಅಕ್ಕಿ, ಗೋಧಿ, ಬೇಳೆಕಾಳುಗಳು ಮತ್ತು ಸಂಸ್ಕರಿಸಿದ ಆಹಾರ ಪದಾರ್ಥಗಳಿಗೆ ತೆರಿಗೆ ವಿನಾಯ್ತಿ ನೀಡಿ ದಿನಬಳಕೆ ವಸ್ತುಗಳ ಬೆಲೆ ಇಳಿಸಲು ಪ್ರಯತ್ನ

   -  ಸಿರಿಧಾನ್ಯಗಳಾದ ನವಣೆ, ಸಾಮೆ, ಆರಕ ಮತ್ತು ಬರಗು ಹಿಟ್ಟುಗಳ ಮೇಲಿನ ತೆರಿಗೆ ವಿನಾಯ್ತಿ

   -  ದ್ವಿದಳ ಧಾನ್ಯಗಳು ಮತ್ತು ತೆಂಗಿನಕಾಯಿ ಸಿಪ್ಪೆ ಮೇಲಿನ ತೆರಿಗೆ ವಿನಾಯ್ತಿ

   -  ಸ್ಪಿರಿಟ್ ರಫ್ತು ಮೇಲಿನ ಪ್ರತೀ ಲೀಟರ್`ಗೆ 2 ರೂ. ಮತ್ತು ಆಮದು ಮೇಲಿನ 1 ರೂ. ಆಡಳಿತಾತ್ಮಕ ಶುಲ್ಕ ಹಿಂತೆಗೆತ

   -  ಬಿಯರ್, ಪೆನ್ನಿ, ವೈನ್ ಮೇಲಿನ ಮೌಲ್ಯವರ್ಧಿತ ತೆರಿಗೆ ರದ್ದು

 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನಕ್ಕೆ ಡಿಕ್ಕಿ ಹೊಡೆದ ಹಕ್ಕಿ, ತಪ್ಪಿದ ಅವಘಡ‌

ಜಗನ್ನಾಥನ ದರ್ಶನಕ್ಕಾಗಿ ಡೊನಾಲ್ಡ್‌ ಟ್ರಂಪ್ ಆಹ್ವಾನವನ್ನೇ ತಿರಸ್ಕರಿಸಿದೆ: ನರೇಂದ್ರ ಮೋದಿ

ಹೀಗಾದ್ರೆ ಯುವಕರ ಕತೆ ಏನು, ಮಗನಿಗೆ ನಿಶ್ಚಿಯವಾಗಿದ್ದ ಯುವತಿಯನ್ನೇ ಕೈಹಿಡಿದ ತಂದೆ

ಕ್ರೈಸ್ತ ಧರ್ಮಕ್ಕೆ ಮತಾಂತರವಾದರೆ ಆರೋಗ್ಯದಲ್ಲಿ ಚೇತರಿಕೆ: ಮಹಿಳೆಗೆ ಒತ್ತಡ, ದೂರು

ಏರ್‌ ಇಂಡಿಯಾ ದುರಂತದ ಬಳಿಕ ವಿಮಾನದಲ್ಲಿ ಈ ಸೀಟಿಗಾಗಿ ಹೆಚ್ಚಿದ ಬೇಡಿಕೆ

ಮುಂದಿನ ಸುದ್ದಿ
Show comments