ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 21 ನವೆಂಬರ್ 2025 (13:51 IST)
ಬೆಂಗಳೂರು: ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೈಕಮಾಂಡ್ ಭೇಟಿಗೆ ಮುಂದಾಗಿರುವ ಅವರ ಬೆಂಬಲಿಗ ಶಾಸಕರಗೆ ಖುದ್ದಾಗಿ ಸಿಎಂ ಸಿದ್ದರಾಮಯ್ಯ ಕರೆ ಮಾಡಿದ್ದಾರೆ ಎನ್ನಲಾಗಿದೆ.

ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇನ್ನು ಡಿಕೆ ಶಿವಕುಮಾರ್ ಗೂ ಅವಕಾಶ ಸಿಗಬೇಕು ಎಂದು ಅವರ ಬೆಂಬಲಿಗರು ಲಾಬಿ ನಡೆಸಲು ದೆಹಲಿಗೆ ತೆರಳಿದ್ದಾರೆ.

ಕೃಷಿ ಸಚಿವ ಚೆಲುವರಾಯಸ್ವಾಮಿ, ಮಾಗಡಿ ಶಾಸಕ ಬಾಲಕೃಷ್ಣ ಸೇರಿದಂತೆ ಪ್ರಮುಖ ನಾಯಕರು ಈ ಲಿಸ್ಟ್ ನಲ್ಲಿದ್ದಾರೆ. ವಿಶೇಷವಾಗಿ ಒಕ್ಕಲಿಗ ನಾಯಕರು ಡಿಕೆಶಿ ಪರ ಬ್ಯಾಟ್ ಬೀಸುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರನ್ನು ಭೇಟಿಯಾಗಿ ಡಿಕೆಶಿ ಪರ ಲಾಬಿ ನಡೆಸಲು ಪ್ರಯತ್ನಿಸುತ್ತಿದ್ದಾರೆ.

ಇದರ ಬೆನ್ನಲ್ಲೇ ಅಲರ್ಟ್ ಆದ ಸಿಎಂ ಸಿದ್ದರಾಮಯ್ಯ ಖುದ್ದಾಗಿ ತಾವೇ ಈ ನಾಯಕರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾಗುತ್ತಿದೆ. ಒಕ್ಕಲಿಗ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನ ಸಿಎಂ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಆಂಬ್ಯುಲೆನ್ಸ್‌ ಹೆಸರಲ್ಲಿ ಸಮಾಜ ಸೇವೆ ಮಾಡುತ್ತಿದ್ದ ಬೆಳ್ತಂಗಡಿ ಜಲೀಲ್‌ ಬಾಬಾನ ನಿಜಬಣ್ಣ ತಿಳಿದ್ರೆ ಶಾಕ್

ಮಾಜಿ ಕೇಂದ್ರ ಸಚಿವರ ಮಗಳೊಬ್ಬಳ ಎಂತಹ ದರ್ಪ: ಕರ್ತವ್ಯದಲ್ಲಿದ್ದ ಬ್ಯಾಂಕ್ ಮ್ಯಾನೇಜರ್ ಮೇಲೆ ಹೀಗೇ ನಡೆದುಕೊಳ್ಳುವುದಾ, Video

ಮುಂದಿನ ಸುದ್ದಿ
Show comments