Webdunia - Bharat's app for daily news and videos

Install App

ದೆಹಲಿಗೆ ಹೋದ ಶಾಸಕರಿಗೆ ಖುದ್ದು ಫೋನ್ ಮಾಡಿದ ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 21 ನವೆಂಬರ್ 2025 (13:51 IST)
ಬೆಂಗಳೂರು: ಡಿಕೆ ಶಿವಕುಮಾರ್ ಸಿಎಂ ಆಗಬೇಕು ಎಂದು ಹೈಕಮಾಂಡ್ ಭೇಟಿಗೆ ಮುಂದಾಗಿರುವ ಅವರ ಬೆಂಬಲಿಗ ಶಾಸಕರಗೆ ಖುದ್ದಾಗಿ ಸಿಎಂ ಸಿದ್ದರಾಮಯ್ಯ ಕರೆ ಮಾಡಿದ್ದಾರೆ ಎನ್ನಲಾಗಿದೆ.

ರಾಜ್ಯ ಸರ್ಕಾರಕ್ಕೆ ಎರಡೂವರೆ ವರ್ಷ ಪೂರೈಸಿದ ಬೆನ್ನಲ್ಲೇ ರಾಜ್ಯ ಕಾಂಗ್ರೆಸ್ ನಲ್ಲಿ ಅಧಿಕಾರ ಹಂಚಿಕೆ ವಿಚಾರ ಭಾರೀ ಸದ್ದು ಮಾಡುತ್ತಿದೆ. ಇನ್ನು ಡಿಕೆ ಶಿವಕುಮಾರ್ ಗೂ ಅವಕಾಶ ಸಿಗಬೇಕು ಎಂದು ಅವರ ಬೆಂಬಲಿಗರು ಲಾಬಿ ನಡೆಸಲು ದೆಹಲಿಗೆ ತೆರಳಿದ್ದಾರೆ.

ಕೃಷಿ ಸಚಿವ ಚೆಲುವರಾಯಸ್ವಾಮಿ, ಮಾಗಡಿ ಶಾಸಕ ಬಾಲಕೃಷ್ಣ ಸೇರಿದಂತೆ ಪ್ರಮುಖ ನಾಯಕರು ಈ ಲಿಸ್ಟ್ ನಲ್ಲಿದ್ದಾರೆ. ವಿಶೇಷವಾಗಿ ಒಕ್ಕಲಿಗ ನಾಯಕರು ಡಿಕೆಶಿ ಪರ ಬ್ಯಾಟ್ ಬೀಸುತ್ತಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಿರಿಯ ನಾಯಕರನ್ನು ಭೇಟಿಯಾಗಿ ಡಿಕೆಶಿ ಪರ ಲಾಬಿ ನಡೆಸಲು ಪ್ರಯತ್ನಿಸುತ್ತಿದ್ದಾರೆ.

ಇದರ ಬೆನ್ನಲ್ಲೇ ಅಲರ್ಟ್ ಆದ ಸಿಎಂ ಸಿದ್ದರಾಮಯ್ಯ ಖುದ್ದಾಗಿ ತಾವೇ ಈ ನಾಯಕರಿಗೆ ಕರೆ ಮಾಡಿ ಮಾತನಾಡಿದ್ದಾರೆ ಎನ್ನಲಾಗುತ್ತಿದೆ. ಒಕ್ಕಲಿಗ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಯತ್ನ ಸಿಎಂ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಣೇಶ ಹಬ್ಬದಂದೇ ಪತ್ನಿ ಪಾರ್ವತಿಯ ಬಹುದೊಡ್ಡ ಕನಸನ್ನು ನನಸಾಗಿದ ಸಿದ್ದರಾಮಯ್ಯ

BRICS ಸಮ್ಮೇಳನದಲ್ಲಿ ಸಸ್ಯಾಹಾರ ಊಟವೇ ಯಾಕಿದೆ: ಪ್ರಶ್ನೆ ಮಾಡಿದ ರಾಹುಲ್ ಗಾಂಧಿ

ಅಧಿಕಾರ ದುರುಪಯೋಗ ಮಾಡಲ್ಲ, ಯಾರಿಗೂ ನಿರ್ಬಂಧ ಹೇರಲ್ಲ: ಸಿಎಂ ಡಿಕೆ ಶಿವಕುಮಾರ್‌

ಗಣೇಶೋತ್ಸವಕ್ಕೆ ಅಡ್ಡಿಪಡಿಸುವುದು ಹಿಂದೂಗಳ ಧಾರ್ಮಿಕ ಸ್ವಾತಂತ್ರ್ಯದ ಮೇಲೆ ಹಸ್ತಕ್ಷೇಪ: ಬಿವೈ ವಿಜಯೇಂದ್ರ

ಬ್ರಿಕ್ಸ್ ಅಧ್ಯಕ್ಷ ರಾಷ್ಟ್ರವಾಗಿ ಭಾರತದ ಮುನ್ನಡೆಸಿದ ರೀತಿಗೆ ದ.ಆ ಅಧ್ಯಕ್ಷ ಸಿರಿಲ್ ಮೆಚ್ಚುಗೆ

ಮುಂದಿನ ಸುದ್ದಿ
Show comments