Webdunia - Bharat's app for daily news and videos

Install App

Siddaramaiah: ಯುದ್ಧ ಬೇಡ ಎಂದ ಸಿದ್ದರಾಮಯ್ಯ ಪಾಕಿಸ್ತಾನದಲ್ಲಿ ಫುಲ್ ಫೇಮಸ್ Video

Krishnaveni K
ಭಾನುವಾರ, 27 ಏಪ್ರಿಲ್ 2025 (10:16 IST)
ಬೆಂಗಳೂರು: ಪಾಕಿಸ್ತಾನದ ಜೊತೆ ಪಹಲ್ಗಾಮ್ ದಾಳಿಯ ಬಳಿಕವೂ ಯುದ್ಧ ಅಗತ್ಯವಿಲ್ಲ ಎಂದಿದ್ದ ಕರ್ನಾಟಕ ಸಿಎಂ ಸಿದ್ದರಾಮಯ್ಯ ಈಗ ಪಾಕಿಸ್ತಾನದಲ್ಲೂ ಫೇಮಸ್ ಆಗಿದ್ದಾರೆ.

ನಿನ್ನೆ ಮಾಧ್ಯಮಗಳೊಂದಿಗೆ ಮಾತನಾಡುವಾಗ ಸಿಎಂ ಸಿದ್ದರಾಮಯ್ಯ, ಪಾಕಿಸ್ತಾನದ ಜೊತೆ ಯುದ್ಧ ಅಗತ್ಯವಿಲ್ಲ. ನಮಗೆ ಶಾಂತಿ ಮುಖ್ಯ. ಬಿಗಿ ಕ್ರಮಗಳನ್ನು ಕೈಗೊಳ್ಳಲಿ, ಭದ್ರತೆ ಹೆಚ್ಚಿಸಲಿ ಎಂದಿದ್ದರು. ಅವರ ಹೇಳಿಕೆ ಈಗ ಪಾಕಿಸ್ತಾನದಲ್ಲೂ ಫೇಮಸ್ ಆಗಿದೆ.

ಅಲ್ಲಿನ ಕೆಲವು ಮಾಧ್ಯಮಗಳೂ ಸಿದ್ದರಾಮಯ್ಯ ಹೇಳಿಕೆಯನ್ನು ಪ್ರಸಾರ ಮಾಡಿವೆ. ಸಿದ್ದರಾಮಯ್ಯನವರ ಹೇಳಿಕೆ ಪ್ರಶಂಸಿಸಿ ಪಾಕ್ ಟಿವಿ ವಾಹಿನಿಯ ವರದಿಯೊಂದನ್ನು ವಿಪಕ್ಷ ನಾಯಕ ಆರ್ ಅಶೋಕ್ ಟ್ವೀಟ್ ಮಾಡಿದ್ದಾರೆ.

ಸಿದ್ದರಾಮಯ್ಯನವರು ಪಾಕಿಸ್ತಾನದ ಕೈಗೊಂಬೆಯಂತಹ ಹೇಳಿಕೆಯಿಂದ ವರ್ಲ್ಡ್ ಫೇಮಸ್ ಆಗಿದ್ದಾರೆ. ಮುಂದೆ ಪಾಕಿಸ್ತಾನದವರು ಸಿದ್ದರಾಮಯ್ಯ ಹೇಳಿಕೆಯನ್ನು ಮೆಚ್ಚಿ ನಿಶಾನ್ ಎ ಪಾಕಿಸ್ತಾನ್ ಪ್ರಶಸ್ತಿ ಕೊಟ್ಟರೂ ಅಚ್ಚರಿಯಿಲ್ಲ. ಪಾಕಿಸ್ತಾನದ ಪರ ವಕಾಲತ್ತು ವಹಿಸಿದ ಮಹಾನ್ ಶಾಂತಿದೂತ ಎಂದು ಅಶೋಕ್ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಪಾಕಿಸ್ತಾನಕ್ಕೆ ಸುಮ್ನೇ ಕೂರಲು ಬಿಡದೇ ಕಾಟ ಕೊಡ್ತಿರುವ ಭಾರತ

Karnataka Rain: ರಾಜ್ಯದ ಈ ಭಾಗಗಳಲ್ಲಿ ಇಂದು ಮಳೆ, ಬೆಂಗಳೂರಿನಲ್ಲಿ ಮೋಡ ಮಾತ್ರ

Anant Ambani:ಮದುವೆ ಬೆನ್ನಲ್ಲೇ ಮಗನಿಗೆ ದೊಡ್ಡ ಜವಾಬ್ದಾರಿ ವಹಿಸಿದ ಮುಕೇಶ್‌, ನೀತಾ ಅಂಬಾನಿ

Pahalgam Terror Attack: ರಾಷ್ಟ್ರೀಯ ಭದ್ರತೆ ಹಿತದೃಷ್ಟಿಯಲ್ಲಿ ದೊಡ್ಡ ನಿರ್ಧಾರ ಕೈಗೊಂಡ ಕೇಂದ್ರ

Attari-Wagah border ಬಂದ್: ಪಾಕಿಸ್ತಾನ ಯುವತಿ, ರಾಜಸ್ಥಾನ ಯುವಕನ ಮದುವೆಗೆ ಅಡ್ಡಿ

ಮುಂದಿನ ಸುದ್ದಿ
Show comments