Webdunia - Bharat's app for daily news and videos

Install App

ನವೆಂಬರ್ ಕ್ರಾಂತಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಿಎಂ ಸಿದ್ದರಾಮಯ್ಯ

Sampriya
ಬುಧವಾರ, 1 ಅಕ್ಟೋಬರ್ 2025 (18:45 IST)
ಮೈಸೂರು: ಸಿಎಂ ಆಗಿ ಇನ್ನೆರಡೂ ವರ್ಷವೂ ನಾನೇ ಮುಖ್ಯಮಂತ್ರಿಯಾಗಿ ಮುಂದುವರೆಯುತ್ತೇನೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಇಲ್ಲಿ ಬುಧವರಾ ಪತ್ರಕರ್ತರೊಂದಿಗೆ ಮಾತನಾಡಿದ ಅವರು,  ಮುಂದಿನ ವರ್ಷವೂ ನಾನೇ ಯಾಕೆ ಪುಷ್ಪಾರ್ಚನೆ ಮಾಡಬಾರದು. ಹೋಪ್‌ ಸೋ ನಾನು ಮಾಡಬಹುದು. ಮುಖ್ಯಮಂತ್ರಿಯಾಗಿ ಇನ್ನೂ ಎರಡೂವರೆ ವರ್ಷ ಇರುತ್ತೇನೆ ಎಂದು ಹೇಳಿದರು.

ನವೆಂಬರ್‌ನಲ್ಲಿ ಕ್ರಾಂತಿ ನಡೆಯಲಿದೆ ಎಂಬ ವಿಪಕ್ಷಗಳ ಮಾತಿಗೆ ಪ್ರತಿಕ್ರಿಯಿಸಿದ ಅವರು, ಅವರೆಲ್ಲ 2ನೇ ಬಾರಿ ಸಿಎಂ ಆಗಲ್ಲ ಎಂದಿದ್ದು. ನಾನು ಸಿಎಂ ಆಗಲಿಲ್ವಾ? ಬಹಳ ಜನ ಬಹಳಷ್ಟು ಹೇಳುತ್ತಾರೆ, ಹೇಳಲಿ. ನವೆಂಬರ್‌ನಲ್ಲಿ ಸರ್ಕಾರಕ್ಕೆ ಎರಡು ವರ್ಷ ತುಂಬುವ ಕಾರಣ ಆ ರೀತಿ ಮಾತನಾಡುತ್ತಾರೆ ಎಂದರು.

ಹೈಕಮಾಂಡ್ ನಿರ್ಧಾರಕ್ಕೆ ನಾವು ಬದ್ಧರಾಗಿರಬೇಕು. ಬಿಜೆಪಿಗೆ ವಸ್ತು ಸ್ಥಿತಿ ಗೊತ್ತಿಲ್ಲ. ಅವರು ಹೇಳಿದ ಏನು ನಡೆಯುವುದಿಲ್ಲ. ಬಿಜೆಪಿಯವರು ಬಿಜೆಪಿ ಹೇಳಿದ್ದೆಲ್ಲಾ ಸುಳ್ಳಾಗಿದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಾನು ಸತ್ತು ಮನೆಯ ಮಾಲಿಕರನ್ನು ರಕ್ಷಿಸಿದ ಸಾಹಸಿ ನಾಯಿ: ಕೊನೆಯ ಕ್ಷಣದ Video

ಬರಪೀಡಿತ ರೈತರಿಗೆ ಸರ್ಕಾರ ತಕ್ಷಣ 10 ಸಾವಿರ ಕೋಟಿ ರೂ ನೀಡಬೇಕು: ವಿಜಯೇಂದ್ರ

ಯಾರಿಗೂ ಅಸಮಾಧಾನವಿಲ್ಲ, ಯಾರೂ ರಾಜೀನಾಮೆ ನೀಡಲ್ಲ ಎಂದ ಬಿಕೆ ಹರಿಪ್ರಸಾದ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ತನ್ನ ಪಾಡಿಗೆ ನಡೆದು ಹೋಗುತ್ತಿದ್ದ ಬಾಲಕಿ ಅದೊಂದು ಕಾರಣಕ್ಕೆ ಪ್ರಾಣವೇ ಕಳೆದುಕೊಂಡಳು: ಶಾಕಿಂಗ್ Video

ಮುಂದಿನ ಸುದ್ದಿ
Show comments