Webdunia - Bharat's app for daily news and videos

Install App

ಲಿಂಗಾಯುತ ಧರ್ಮಕ್ಕೆ ಸರಕಾರ ಓ.ಕೆ....?

Webdunia
ಬುಧವಾರ, 26 ಜುಲೈ 2017 (17:13 IST)
ಲಿಂಗಾಯುತ ಧರ್ಮಕ್ಕೆ ಸ್ವತಂತ್ರ ಧರ್ಮ ಎಂದು ಕೇಂದ್ರ ಸರಕಾರಕ್ಕೆ ಶಿಫಾರಸ್ಸು ಮಾಡುವಂತೆ ವೀರಶೈವ ಮಹಾಸಭೆ ಸಲ್ಲಿಸಿದ ಅರ್ಜಿಯನ್ನು ಪರಿಶೀಲನೆ ನಡೆಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ ಎನ್ನಲಾಗುತ್ತಿದೆ.
 
ಸಿಎಂ ಸಿದ್ದರಾಮಯ್ಯ ವೀರಶೈವ ಮಹಾಸಭಾ ಸಲ್ಲಿಸಿದ ಅರ್ಜಿಯನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ರವಾನಿಸಿದ್ದಾರೆ ಎನ್ನಲಾಗುತ್ತಿದೆ. 
 
ಸಿಎಂ ಆಧೀನ ಕಾರ್ಯದರ್ಶಿಯಿಂದ ಜುಲೈ 19 ರಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅರ್ಜಿಯನ್ನು ಕಳುಹಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. 
 
ಲಿಂಗಾಯುತ ಧರ್ಮಕ್ಕೆ ಮಾನ್ಯತೆ ಸಂಬಂಧ ಸಿಎಂ ಸಿದ್ದರಾಮಯ್ಯ ಸರಕಾರ ಬೆಂಬಲ ನೀಡಲು ಸಿದ್ದವಾಗಿದೆ. ಇದರಲ್ಲಿ ಯಾವುದೇ ರಾಜಕೀಯವಿಲ್ಲ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ.
 
 ಆದರೆ, ಇದೀಗ ಸಿಎಂ ಸಿದ್ದರಾಮಯ್ಯ ವೀರಶೈವ ಮಹಾಸಭಾದಿಂದ ಯಾವುದೇ ಅರ್ಜಿ ಬಂದಿಲ್ಲ ಎಂದು ಹೇಳಿಕೆ ನೀಡಿರುವುದು ರಾಜಕೀಯ ಗೊಂದಲಕ್ಕೆ ಕಾರಣವಾಗಿದೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಟ್ರಂಪ್ ಹೇಳಿದ್ದಕ್ಕೇ ಕದನ ವಿರಾಮಕ್ಕೆ ಒಪ್ಪಿದ್ದೇಕೆ, ಶುರುವಾಯ್ತು ಆಕ್ರೋಶ

Karnataka Weather: ಬಿಸಿಲಿನಿಂದ ತತ್ತರಿಸಿದ್ದವರಿಗೆ ಗುಡ್ ನ್ಯೂಸ್

India Pakistan: ಪಾಕಿಸ್ತಾನದ ಮುಂದೆ ಭಾರತ ಏನೆಲ್ಲಾ ಬೇಡಿಕೆಯಿಡಬಹುದು

ಭಾರತೀಯ ಮುಸ್ಲಿಮರು ಮತ್ತು ಹಿಂದೂಗಳು ನಡುವೆ ಬೆಂಕಿ ಹೊತ್ತಿಸಲು ಪಾಕ್‌ನಿಂದ ಪ್ರಯತ್ನ: ಅಸಾದುದ್ದೀನ್ ಓವೈಸಿ

ತಕ್ಷಣದ ಕದನ ವಿರಾಮಕ್ಕೆ ಭಾರತ, ಪಾಕಿಸ್ತಾನ ಒಪ್ಪಿಗೆ: ಮಹತ್ವದ ಪೋಸ್ಟ್ ಹಂಚಿದ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್

ಮುಂದಿನ ಸುದ್ದಿ
Show comments