Webdunia - Bharat's app for daily news and videos

Install App

ಮೌಡ್ಯಕ್ಕೆ ಬ್ರೇಕ್ ಹಾಕಿದ ಸಿಎಂ ಸಿದ್ದರಾಮಯ್ಯ

Webdunia
ಭಾನುವಾರ, 25 ಜೂನ್ 2023 (12:39 IST)
ವಾಸ್ತು ಸರಿ ಇಲ್ಲ ಎಂದು ಸಿಎಂ ಕಚೇರಿಯ ದಕ್ಷಿಣ ದ್ವಾರ ಕ್ಲೋಸ್ ಆಗಿತ್ತು.ಮುಚ್ಚಿದ ದ್ವಾರ ತೆರೆಸಿ ಕಚೇರಿಗೆ  ಸಿಎಂ ಸಿದ್ದರಾಮಯ್ಯ ಎಂಟ್ರಿ ಕೊಟ್ಟಿದ್ದಾರೆ.
 
ಬಹುತೇಕ ಎಲ್ಲ ಸಿಎಂ ಪಶ್ಚಿಮದ್ವಾರದಿಂದಲೇ ಪ್ರವೇಶ ಪಡೆಯುತ್ತಿದ್ದಾರೆ.ವಿಧಾನಸೌಧದ ಮುಖ್ಯಮಂತ್ರಿ ಕಚೇರಿಗೆ ದಕ್ಷಿಣ ದ್ವಾರದಿಂದ ಸಿಎಂ ಎಂಟ್ರಿ ಕೊಟ್ಟಿದ್ದಾರೆ.ದಕ್ಷಿಣ ದ್ವಾರ ವಾಸ್ತು ಸರಿ ಇಲ್ಲ ಎಂದು ಅಧಿಕಾರಿಗಳು ಮುಚ್ಚಿದ್ರು.ದಕ್ಷಿಣ ದ್ವಾರ ಯಾಕೆ ಮುಚ್ಚಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದಕ್ಕೆ ವಾಸ್ತು ಕಾರಣ ಎಂದು ಅಧಿಕಾರಿಗಳು ಉತ್ತರಿಸಿದಾರೆ.ಅಧಿಕಾರಿಗಳು ಪ್ರತಿಕ್ರಿಯೆಗೆ ದಕ್ಷಿಣ ಭಾಗಿಲಿನಲ್ಲೆ ಸಿಎಂ ಸಿದ್ದರಾಮಯ್ಯ ಪ್ರವೇಶಿಸಲು ಮುಂದಾದ್ರು.ಸಿಎಂ ನಡೆಗೆ ಕಚೇರಿ ಒಳಗಿನಿಂದ ಬಾಗಿಲು ತೆರೆದು ಪ್ರವೇಶಕ್ಕೆ ಅಧಿಕಾರಿಗಳು ಅನುಕೂಲ ಮಾಡಿಕೊಟ್ಟಿದ್ದಾರೆ.ಆರೋಗ್ಯಕರ ಮನಸ್ಸು, ಸ್ವಚ್ಚ ಹೃದಯ, ಜನಪರ ಕಾಳಜಿ, ಒಳ್ಳೆ ಗಾಳಿ ಬೆಳಕು ಬರುವಂತಿದ್ದರೆ ಅದೇ ಉತ್ತಮ ವಾಸ್ತು ಎಂದು ಅಧಿಕಾರಿಗಳಿಗೆ ಸಿಎಂ  ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments