Select Your Language

Notifications

webdunia
webdunia
webdunia
webdunia

ಸಾಹಿತಿಗಳ ಜೊತೆ ಚರ್ಚೆ ಸಭೆ ನಡೆಸಿದ ಸಿಎಂ ಸಿದ್ದರಾಮಯ್ಯ

CM Siddaramaiah held a discussion meeting with writers
bangalore , ಸೋಮವಾರ, 29 ಮೇ 2023 (16:56 IST)
ಗೃಹ ಕಚೇರಿ ಕೃಷ್ಣದಲ್ಲಿ ಸಾಹಿತಿಗಳ ಜೊತೆ  ಸಿಎಂ ಸಿದ್ದರಾಮಯ್ಯ ಚರ್ಚೆ ನಡೆಸಿದ್ದಾರೆ.ಕನ್ನಡ ನಾಡಿನ ಹೆಸರಾಂತ ಸಾಹಿತಿ, ಬರಗಾರರು ಮತ್ತು ನಾನಾ ಜನಪರ ಸಂಘಟನೆಗಳ ಮುಖಂಡರ ಜತೆ ಚರ್ಚೆ ನಡೆಸಿದ್ದಾರೆ.ಸಾಹಿತಿಗಳ ಸಮಸ್ಯೆಗಳ ಬಗ್ಗೆ ಪ್ರೋತ್ಸಾಹದ ಬಗ್ಗೆ ಚರ್ಚೆ ನಡೆಸಿದ್ದಾರೆ.ಸದ್ಯ ಸಾಹಿತ್ಯ ಕ್ಷೇತ್ರದ ಬೆಳವಣಿಗೆ ಬಗ್ಗೆ ಸಾಹಿತಿಗಳೊಂದಿಗೆ ಸಭೆ ನಡೆಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ರಾಮಲಿಂಗ ರೆಡ್ಡಿ ನಿವಾಸದಲ್ಲಿ ಡಿಕೆ ಸುರೇಶ್