Select Your Language

Notifications

webdunia
webdunia
webdunia
webdunia

ವೃದ್ಧನೋರ್ವನಿಗೆ 9500 ರೂ ಧನ ಸಹಾಯ ನೀಡಿದ ಸಿಎಂ

ವೃದ್ಧನೋರ್ವನಿಗೆ 9500 ರೂ ಧನ ಸಹಾಯ ನೀಡಿದ ಸಿಎಂ
ಬೆಂಗಳೂರು , ಬುಧವಾರ, 12 ಜುಲೈ 2017 (12:40 IST)
ವೃದ್ಧನೋರ್ವನಿಗೆ 9500 ರೂ ಸಹಾಯ ಧನ ನೀಡಿ ಸಿಎಂ ಸಿದ್ದರಾಮಯ್ಯ ಔದಾರ್ಯತೆಯನ್ನು ಮೆರೆದಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಜನತಾ ದರ್ಶನ ಕಾರ್ಯಕ್ರಮಕ್ಕೆ ಬಂದಿದ್ದ ವೃದ್ಧನಿಗೆ 500 ರೂ. ಮುಖಬೆಲೆಯ 19 ನೋಟುಗಳನ್ನು ಎಣಿಸಿ ಧನ ಸಹಾಯ ನೀಡಿದ್ದಾರೆ
 
ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾಗೆ ಆಗಮಿಸಿದ ವೃದ್ಧ, ಮೈಗೆ ಹುಷಾರಿಲ್ಲ ಎಂದು ಹೇಳಿದಾಗ ವೃದ್ಧನ ಅಳಲಿಗೆ ಸ್ಪಂದಿಸಿದ ಸಿಎಂ, 9500 ರೂಪಾಯಿಗಳನ್ನು ನೀಡಿ ಚಿಕಿತ್ಸೆ ಪಡೆದುಕೊಳ್ಳುವಂತೆ ಸೂಚಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ 9500 ರೂಪಾಯಿಗಳನ್ನು ಪಡೆದ ವೃದ್ಧ, ಸಿದ್ದರಾಮಯ್ಯರ ಗುಣಗಾನ ಮಾಡಿ ಸಂತಸ ವ್ಯಕ್ತಪಡಿಸಿದ್ದಾನೆ ಎಂದು ಸಿಎಂ ಆತ್ಮಿಯ ಮೂಲಗಳು ತಿಳಿಸಿವೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಶರತ್ ಮಡಿವಾಳ ಮನೆಗೆ ಬಂದ ಸಚಿವ ರಮಾನಾಥ್ ರೈ