Webdunia - Bharat's app for daily news and videos

Install App

ಕುರ್ಚಿ ಕದನದ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ

Krishnaveni K
ಗುರುವಾರ, 4 ಡಿಸೆಂಬರ್ 2025 (09:45 IST)
ಬೆಂಗಳೂರು: ರಾಜ್ಯದಲ್ಲಿ ಅಧಿಕಾರ ಹಂಚಿಕೆ ಕದನ ನಡೆಯುತ್ತಿರುವಾಗಲೇ ಸಿಎಂ ಸಿದ್ದರಾಮಯ್ಯ ಮಹತ್ವದ ನಿರ್ಧಾರ ತೆಗೆದುಕೊಂಡಿದ್ದಾರೆ. ಅವರ ನಿರ್ಧಾರ ಗಮನಿಸಿದರೆ ಕುತೂಹಲ ಮೂಡುವುದಂತೂ ಸಹಜ.

ರಾಜ್ಯದಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ-ಡಿಕೆಶಿ ನಡುವೆ ತೆರೆಮರೆಯಲ್ಲೇ ಹಗ್ಗಜಗ್ಗಾಟ ನಡೆಯುತ್ತಿರುವುದು ಈಗ ಗುಟ್ಟಾಗಿಯೇನೂ ಉಳಿದಿಲ್ಲ. ಇದರ ನಡುವೆ ಡಿಕೆ ಶಿವಕುಮಾರ್ ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಲು ದೆಹಲಿಗೆ ತೆರಳಿದ್ದರು.

ದೆಹಲಿಗೆ ತೆರಳಿದ್ದಾರೆ ಎಂದರೆ ಹೈಕಮಾಂಡ್ ನಾಯಕರನ್ನು ಭೇಟಿ ಮಾಡದೇ ಇರಲ್ಲ ಎನ್ನುವುದು ಎಲ್ಲರ ಲೆಕ್ಕಾಚಾರ. ಹೀಗಾಗಿಯೇ ಸಿಎಂ ಸಿದ್ದರಾಮಯ್ಯರನ್ನು ನೀವೂ ದೆಹಲಿಗೆ ಹೋಗಿ ಹೈಕಮಾಂಡ್ ಭೇಟಿ ಮಾಡುತ್ತೀರಾ ಎಂದು ಪತ್ರಕರ್ತರು ಕೇಳಿದ್ದಾರೆ.

ಇದಕ್ಕೆ ಡಿಕೆಶಿ ಬೇಕಾದರೆ ಹೋಗಲಿ, ಯಾರು ಬೇಡ ಅಂತಾರೆ. ನಾನು ಆಹ್ವಾನವಿಲ್ಲದೇ ಹೋಗಲ್ಲ ಎಂದಿದ್ದಾರೆ. ಕೆಸಿ ವೇಣುಗೋಪಾಲ್ ಮೂಲಕ ಹೈಕಮಾಂಡ್ ನಾಯಕರು ಕರೆದರೆ ಮಾತ್ರ ದೆಹಲಿಗೆ ಹೋಗಿ ಮಾತುಕತೆ ನಡೆಸುವುದಾಗಿ ಸ್ಪಷ್ಟ ನಿರ್ಧಾರ ಕೈಗೊಂಡಿದ್ದಾರೆ ಸಿದ್ದರಾಮಯ್ಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

1.3 ಮಿಲಿಯನ್‌ ಅನುಯಾಯಿಗಳನ್ನು ಹೊಂದಿದ್ದ ಪಾಕ್‌ ಟಿಕ್‌ಟಾಕ್‌ ಸ್ಟಾರ್‌ ಗುಂಡೇಟಿಗೆ ಬಲಿ, CCTV Video

ಪಡುಬಿದ್ರಿ ಡೇವಿಡ್ ಹತ್ಯೆ ಪ್ರಕರಣ, ಮಹತ್ವದ ಬೆಳವಣಿಗೆ

ಉಡುಪಿ, ಬಾಳೆಹಣ್ಣುಗಳನ್ನು ಕೃತಕವಾಗಿ ಹಣ್ಣಾಗಿಸಲು ರಾಸಾಯನಿಕ ಬಳಕೆ ಪತ್ತೆ

ಪ್ರೀತಿಸಿ ಮದುವೆಯಾಗಿದ್ದಕ್ಕೆ ಗಂಡನ ಮನೆಯಿಂದ ಕಿರುಕುಳ, ಮಗುವನ್ನು ಉಸಿರುಗಟ್ಟಿಸಿ ಕೊಂದು ಸಾವಿಗೆ ಶರಣಾದ ಮಹಿಳೆ

ಕ್ಲಾಸ್‌ವರ್ಕ್ ಮಾಡದಕ್ಕೆ ಕೆನ್ನೆಗೆ ಬಾರಿಸಿದ ಶಿಕ್ಷಕಿ, ಆಘಾತಗೊಂಡ ತರಗತಿಯಲ್ಲೇ ಉಸಿರು ಚೆಲ್ಲಿದ ಎಲ್‌ಕೆಜಿ ಬಾಲಕ, CCTV Video

ಮುಂದಿನ ಸುದ್ದಿ
Show comments