Select Your Language

Notifications

webdunia
webdunia
webdunia
webdunia

ಸಮನ್ವಯ ಸಮಿತಿ ಸಭೆಯಲ್ಲಿ ನಿದ್ರೆಗೆ ಜಾರಿದ ಸಿಎಂ

ಸಮನ್ವಯ ಸಮಿತಿ ಸಭೆಯಲ್ಲಿ ನಿದ್ರೆಗೆ ಜಾರಿದ ಸಿಎಂ
ಬೆಂಗಳೂರು , ಬುಧವಾರ, 10 ಮೇ 2017 (17:33 IST)
ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೆ ನಿದ್ರೆಗೆ ಜಾರಿ ಎಂದಿನ ಚಾಳಿ ಮುಂದುವರಿಸಿದ್ದಾರೆ.
 
ಸಮನ್ವಯ ಸಮಿತಿ ಸಭೆಯಲ್ಲಿ ಮುಖಂಡರು ಮಾತನಾಡುತ್ತಿದ್ದರೂ ಸಿಎಂ ಸಿದ್ದರಾಮಯ್ಯ ನಿದ್ರೆಗೆ ಜಾರಿರುವುದು ಕಂಡು ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರ ಮುಖಂಡರು ಗಲಿಬಿಲಿಗೊಳಗಾದರು.
 
ನಂತರ ಪಕ್ಕದಲ್ಲಿ ಕುಳಿತಿದ್ದ ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ಎಚ್ಚರಿಸಿದಾಗ ಸುಧಾರಿಸಿಕೊಂಡು ಮತ್ತೆ ಸಭೆಯತ್ತ ಗಮನಹರಿಸಿದರು ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಹೆಚ್ಚುತ್ತಿದೆ ಸ್ಟೆಲ್ಥಿಂಗ್ ಸೆಕ್ಸ್ ಎಂಬ ಕೆಟ್ಟ ಚಾಳಿ