Webdunia - Bharat's app for daily news and videos

Install App

ಸಮನ್ವಯ ಸಮಿತಿ ಸಭೆಯಲ್ಲಿ ನಿದ್ರೆಗೆ ಜಾರಿದ ಸಿಎಂ

Webdunia
ಬುಧವಾರ, 10 ಮೇ 2017 (17:33 IST)
ಕೆಪಿಸಿಸಿ ಕಚೇರಿಯಲ್ಲಿ ನಡೆಯುತ್ತಿರುವ ಸಮನ್ವಯ ಸಮಿತಿ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಮತ್ತೆ ನಿದ್ರೆಗೆ ಜಾರಿ ಎಂದಿನ ಚಾಳಿ ಮುಂದುವರಿಸಿದ್ದಾರೆ.
 
ಸಮನ್ವಯ ಸಮಿತಿ ಸಭೆಯಲ್ಲಿ ಮುಖಂಡರು ಮಾತನಾಡುತ್ತಿದ್ದರೂ ಸಿಎಂ ಸಿದ್ದರಾಮಯ್ಯ ನಿದ್ರೆಗೆ ಜಾರಿರುವುದು ಕಂಡು ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ.ವೇಣುಗೋಪಾಲ್ ಸೇರಿದಂತೆ ಇತರ ಮುಖಂಡರು ಗಲಿಬಿಲಿಗೊಳಗಾದರು.
 
ನಂತರ ಪಕ್ಕದಲ್ಲಿ ಕುಳಿತಿದ್ದ ನಾಯಕರು ಸಿಎಂ ಸಿದ್ದರಾಮಯ್ಯ ಅವರನ್ನು ಎಚ್ಚರಿಸಿದಾಗ ಸುಧಾರಿಸಿಕೊಂಡು ಮತ್ತೆ ಸಭೆಯತ್ತ ಗಮನಹರಿಸಿದರು ಎಂದು ಮೂಲಗಳು ತಿಳಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೈಲಾಗದವನು ಮೈಪರಚಿಕೊಂಡ, ಕೋವಿಡ್ ಲಸಿಕೆ ಬಿಜೆಪಿ ಲಸಿಕೆಯಲ್ಲ: ಸಿಎಂಗೆ ಟಾಂಗ್ ಕೊಟ್ಟ ಆರ್‌ ಅಶೋಕ್‌

ಏರ್‌ ಇಂಡಿಯಾ ವಿಮಾನ ದುರಂತ: ವಾರದೊಳಗೆ ಪ್ರಾಥಮಿಕ ವರದಿ ಹೊರಬೀಳುವ ಸಾಧ್ಯತೆ

ತಮ್ಮ ವಶದಲ್ಲಿರುವ ಕೈದಿಗಳು, ಮೀನುಗಾರರ ಪಟ್ಟಿ ವಿನಿಮಯ ಮಾಡಿಕೊಂಡ ಭಾರತ, ಪಾಕಿಸ್ತಾನ

ಯಾವ ಚಾನೆಲ್ ಗಳು ನನ್ನ ಬಗ್ಗೆ ಸುಳ್ಳು ಸುದ್ದಿ ಹಾಕಿದ್ರೂ ಕೇಳೋನಲ್ಲ ನಾನು: ಸಿದ್ದರಾಮಯ್ಯ

ತೆಲಂಗಾಣ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನೇಮಕವಾದ ಎನ್ ರಾಮಚಂದರ್ ರಾವ್ ಹಿನ್ನೆಲೆ ಹೀಗಿದೆ

ಮುಂದಿನ ಸುದ್ದಿ
Show comments