ರಾಮ ಮಂದಿರ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

geetha
ಸೋಮವಾರ, 22 ಜನವರಿ 2024 (19:38 IST)
ಬೆಂಗಳೂರು -ಬೆಂಗಳೂರು ಪೂರ್ವ ತಾಲೂಕಿನ ಹಿರಂಡಹಳ್ಳಿ ಗ್ರಾಮದಲ್ಲಿರುವ ಶ್ರೀರಾಮ ಮಂದಿರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ಉದ್ಘಾಟಿಸಿದರು.ಈ ಸಂದರ್ಭದಲ್ಲಿ ಸಚಿವರಾದ ಭೈರತಿ ಸುರೇಶ್, ಈಶ್ವರ್ ಖಂಡ್ರೆ, ರಾಮಲಿಂಗರೆಡ್ಡಿ ಮತ್ತು ಶಾಸಕಿ ಮಂಜುಳಾ ಲಿಂಬಾವಳಿ ಹಾಗೂ ಮಾಜಿ ಸಚಿವ ಅರವಿಂದ ಲಿಂಬಾವಳಿ ಭಾಗಿಯಾಗಿದ್ದರು.

ಉದ್ಘಾಟನೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ ನಾವು ಗಾಂಧಿಜಿಯವರ ರಾಮನನ್ನು ಪೂಜಿಸುತ್ತೇವೆ. ಬಿಜೆಪಿಯ ರಾಮನನ್ನು ಪೂಜಿಸಲ್ಲ. ಗಾಂಧಿಜಿ ಪ್ರಾಣ ಬಿಡುವಾಗಲೂ ಹೇ ರಾಮ್ ಎಂದು ಪ್ರಾಣ ಬಿಟ್ಟರು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳೆಯರಿಗೆ ಸಿದ್ದರಾಮಯ್ಯ ಸರ್ಕಾರದ ಗಿಫ್ಟ್: ಇನ್ನು ತಿಂಗಳಿಗೊಂದು ವೇತನ ಸಹಿತ ಮುಟ್ಟಿನ ರಜೆ

17ಮಕ್ಕಳ ಸಾವಿಗೆ ಕಾರಣಾವಾದ ಕೆಮ್ಮು ಸಿರಪ್‌ ಕಂಪನಿಯ ಮಾಲೀಕ ಕೊನೆಗೂ ಅರೆಸ್ಟ್‌

ಉರಿಸೋದು ಅಂದ್ರೆ ಇದು... ಊಟದ ಮೆನುವಿನಲ್ಲಿ ಪಾಕಿಸ್ತಾನವನ್ನು ಹುರಿದು ಮುಕ್ಕಿದ ಭಾರತೀಯ ಸೇನೆ

ಐಪಿಎಸ್‌ ಅಧಿಕಾರಿ ವೈ.ಪೂರನ್‌ ಕುಮಾರ್‌ ಆತ್ಮಹತ್ಯೆಯ ಕಾರಣ ಬಹಿರಂಗಪಡಿಸಿದ ಪತ್ನಿ ಅಮ್ನೀತ್‌

ಬೆಸ್ಟ್ ಫಿನ್ಟೆಕ್ ಇನ್ಶುರೆನ್ಸ್ ಅವಾರ್ಡ್ ಪಡೆದ ಡಿಜಿಟ್ ಇನ್ಶುರೆನ್ಸ್

ಮುಂದಿನ ಸುದ್ದಿ
Show comments