ಸಿಎಂ ಸಿದ್ದರಾಮಯ್ಯ ಪಲಾಯನವಾದಿ: ಜಗದೀಶ್ ಶೆಟ್ಟರ್

Webdunia
ಮಂಗಳವಾರ, 24 ಏಪ್ರಿಲ್ 2018 (17:12 IST)
ಸಿದ್ದರಾಮಯ್ಯ ಓರ್ವ ಪಲಾಯನವಾದಿಯಾಗಿದ್ದಾರೆ. ಮೈಸೂರಿನಲ್ಲಿ ಸೋಲುವ ಭಯದಿಂದ ಬಾದಾಮಿ ಕ್ಷೇತ್ರಕ್ಕೆ ಬಂದಿದ್ದಾರೆ ಎಂದು ಬಾದಾಮಿಯಲ್ಲಿ ಮಾಜಿ ಸಿಎಮ್ ಜಗದೀಶ್ ಶೆಟ್ಟರ್ ಹೇಳಿಕೆ ನೀಡಿದ್ದಾರೆ. 
ಸಿಎಂ ಸಿದ್ದರಾಮಯ್ಯಗೆ ಚಾಮುಂಡೇಶ್ವರಿನೂ ಆಶೀರ್ವಾದ ಮಾಡೋದಿಲ್ಲ. ಬನಶಂಕರಿ ದೇವಿಯೂ ಆಶೀರ್ವಾದ ಮಾಡೋದಿಲ್ಲ ಎಂದು ಟಾಂಗ್ ನೀಡಿದ್ದಾರೆ.
 
ಸಿಎಂಗೆ ಬಾದಾಮಿ, ಗೋಡಂಬಿ, ದ್ರಾಕ್ಷಿ ಏನೂ ಸಿಗೋದಿಲ್ಲ ಎಂದು ವ್ಯಂಗ್ಯವಾಡಿದ್ದಾರೆ. 
 
ಸಿಎಂ ಸಿದ್ದರಾಮಯ್ಯಗೆ ಈ ವಿಧಾನಸಭೆ ಚುನಾವಣೆ ಅಧೋಗತಿಗೆ ತರಲಿದೆ. ಅದನ್ನು ಅವರೆ ತಿಳಿದುಕೊಳ್ಳಬೇಕು ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಟಾಂಗ್ ನೀಡಿದ್ದಾರೆ. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಏರ್‌ಪೋರ್ಟ್‌ನಲ್ಲಿ ಹೆಚ್ಚು ಸಮಯ ವಾಹನ ನಿಲ್ಲಿಸುವವರಿಗೆ ಬೀಳುತ್ತೆ ಜೇಬಿಗೆ ಕತ್ತರಿ

ಪಾಕಿಸ್ತಾನದ ಅವಸ್ಥೆಯೇ... ಶ್ರೀಲಂಕಾಗೆ ಅವಧಿ ಮೀರಿದ ಆಹಾರ ಸಾಮಗ್ರಿ ಕಳುಹಿಸಿದ ಪಾಕ್

ಹಿಟ್ಟು ಬೀಸಲೆಂದು ಗಿರಣಿಗೆ ತೆರಳಿದ್ದ ಬಾಲಕಿ ಮೇಲೆ ಗ್ಯಾಂಗ್ ರೇಪ್

ಸಿದ್ದರಾಮಯ್ಯ, ಶಿವಕುಮಾರ್ ಬ್ರೇಕ್‌ಫಾಸ್ಟ್‌ ಮೀಟಿಂಗ್ ಕಥೆ ಬಿಚ್ಚಿಟ್ಟ ಜೆಡಿಎಸ್

ಪೋಕ್ಸೋ ಪ್ರಕರಣದಲ್ಲಿ ಬಿಎಸ್ ಯಡಿಯೂರಪ್ಪ ಬಿಗ್ ರಿಲೀಫ್‌

ಮುಂದಿನ ಸುದ್ದಿ
Show comments