Webdunia - Bharat's app for daily news and videos

Install App

ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ವಾಗ್ದಾಳಿ

Webdunia
ಬುಧವಾರ, 15 ನವೆಂಬರ್ 2023 (17:00 IST)
ಕುಮಾರಸ್ವಾಮಿ ವಿರುದ್ಧ ವಿದ್ಯುತ್ ಕಳವು ಎಫ್ಐಆರ್ ದಾಖಲು ವಿಚಾರವಾಗಿ ಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.ಕಳ್ಳತನ ಅಂದ್ರೆ ಏನು?ಎಫ್ಐಆರ್ ಹಾಕಬೇಕಾದ್ರೆ ತಪ್ಪು ಮಾಡಿರಬೇಕು?ಕುಮಾರಸ್ವಾಮಿ ವಿರುದ್ಧ ಎಫ್ ಐಆರ್ ಯಾಕೆ ದಾಖಲಾಗಿದೆ?ಅಫೆನ್ಸ್ ಮಾಡಿರೋ ಕಾರಣ ಎಫ್ಐಆರ್ ಆಗಿದೆ.ಅಫೆನ್ಸ್ ಮಾಡಿ ತಪ್ಪಾಗೋಯ್ತು  ನಾನು ಪಶ್ಚಾತಾಪ ಮಾಡುತ್ತೇನೆ ಅಂದ್ರೆ?ಅದು ಶಿಕ್ಷೆನಾ...? ಎಂದು ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹೋದರರಿಬ್ಬರಿಂದ ನಿರಂತರ ಅತ್ಯಾಚಾರ: 5 ತಿಂಗಳ ಗರ್ಭಿಣಿ ಸಂತ್ರಸ್ತೆಯನ್ನು ಜೀವಂತ ಹೂಳಲು ಯತ್ನ

ಕೊಚ್ಚಿಯ ಸೌಮ್ಯಾ ರೇಪ್ ಆ್ಯಂಡ್ ಮರ್ಡರ್ ಆರೋಪಿ ಜೈಲಿನಿಂದ ತಪ್ಪಿಸಿ, ಬಾವಿಯಲ್ಲಿ ಅವಿತಿದ್ದ ಕಾಮುಕ

ರಾಜಸ್ಥಾನ ಸರ್ಕಾರ ಶಾಲೆ ಕಟ್ಟಡ ಕುಸಿದು 7 ಮಕ್ಕಳು ದುರ್ಮರಣ, ಇಬ್ಬರಿಗೆ ಗಂಭೀರ

ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ: ಬಿಜೆಪಿ ಎಂಎಲ್‌ಸಿ ರವಿಕುಮಾರ್‌ಗೆ ಬಿಗ್ ರಿಲೀಫ್‌

ಯೂರಿಯಾ ಗೊಬ್ಬರ ಕೊಡಿ ಎಂದು ಕೇಂದ್ರ ಸಚಿವರಿಗೆ ಪತ್ರ ಬರೆದ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments