Webdunia - Bharat's app for daily news and videos

Install App

140 ಶಾಸಕರ ಸಂಖ್ಯೆ 65ಕ್ಕಿಳಿದಾಗ ಕೃಷ್ಣಗೆ ದೂರಾಲೋಚನೆ ಇರಲಿಲ್ಲವೇ: ಸಿದ್ದರಾಮಯ್ಯ ಪ್ರಶ್ನೆ

Webdunia
ಮಂಗಳವಾರ, 4 ಏಪ್ರಿಲ್ 2017 (11:33 IST)
ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಗೆ 4 ದಿನ ಬಾಕಿ ಉಳಿದಿರುವಂತೆ ಪರಸ್ಪರ ವಾಕ್ಸಮರ ಸಹ ಜೋರಾಗಿದೆ. ಈ ರಾಜ್ಯವನ್ನ ಎಲ್ಲಿಗೆ ಕೊಂಡೊಯ್ಯುತ್ತಿದ್ದೇವೆ ಎಂಬುದರ ಬಗ್ಗೆ ದೂರಾಲೋಚನೆ ಇಲ್ಲದ ಸರ್ಕಾರವಿದು ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರವನ್ನ ಟೀಕಿಸಿದ್ದ ಮಾಜಿ ಸಿಎಂ ಎಸ್.ಎಂ. ಕೃಷ್ಣಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಎಸ್.ಎಂ. ಕೃಷ್ಣಗೆ ತುಂಬಾ ಅನುಭವ, ದೂರಾಲೋಚನೆ ಇದೆ. 140 ಶಾಸಕರಿದ್ದಾಗ ಅಧಿಕಾರಕ್ಕೆ ಬಂದ ಎಸ್.ಎಂ. ಕೃಷ್ಣ ನಂತರದ ಚುನಾವಣೆಯಲ್ಲಿ ಶಾಸಕರ ಸಂಖ್ಯೆ 65ಕ್ಕಿಳಿದಾಗ ಅವರ ದೂರಾಲೋಚನೆ ಏನಾಗಿತ್ತು ಎಂದು ಪ್ರಶ್ನಿಸಿದ್ದಾರೆ. ಕೃಷ್ಣ ಸಂಪುಟದ 30 ಸಚಿವರು ಸೋತಾಗ ದೂರಾಲೋಚನೆ ಎಲ್ಲಿಹೋಗಿತ್ತು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಾತಿನ ಸಮರದ ಮಧ್ಯೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Operation Sindoor Effect:ಈ ವಿಷಯ ಗೊತ್ತಿಲ್ಲದೆ ಮಾಮೂಲಿ ಟೈಮ್‌ಗೆ ವಿಮಾನ ಹತ್ತಲು ಹೋದ್ರೆ ಮಿಸ್ ಆಗುವುದು ಗ್ಯಾರಂಟಿ

ಪಾಕ್‌, ಭಾರತ ನಡುವೆ ಹೆಚ್ಚಿದ ಉದ್ವಿಗ್ನತೆ: ಚೀನಾಗೂ ತಟ್ಟಿದ ಬಿಸಿ, ನಾಗರಿಕರಿಗೆ ಸಂದೇಶ ರವಾನೆ

ಸರ್ಕಾರದ ಈ ಕ್ರಮವು ದೇಶದ ಸ್ವಾಭಿಮಾನವನ್ನು ಹೆಚ್ಚಿಸಿದೆ: ಸಶಸ್ತ್ರ ಪಡೆಗಳನ್ನು ಅಭಿನಂದಿಸಿದ RSS

'Sindoor Is For Love, Not War: ಚರ್ಚೆ ಹುಟ್ಟುಹಾಕಿದ ಛಾಯಾಗ್ರಾಹಕನ ಪೋಸ್ಟ್‌

Operation Sindoor: ರಾಷ್ಟ್ರ ರಾಜಧಾನಿಯಲ್ಲಿ ಎರಡು ಬಾರಿ ಮೊಳಗಿದ ಸೈರನ್, ಬೆಚ್ಚಿದ ಜನತೆ

ಮುಂದಿನ ಸುದ್ದಿ
Show comments