140 ಶಾಸಕರ ಸಂಖ್ಯೆ 65ಕ್ಕಿಳಿದಾಗ ಕೃಷ್ಣಗೆ ದೂರಾಲೋಚನೆ ಇರಲಿಲ್ಲವೇ: ಸಿದ್ದರಾಮಯ್ಯ ಪ್ರಶ್ನೆ

Webdunia
ಮಂಗಳವಾರ, 4 ಏಪ್ರಿಲ್ 2017 (11:33 IST)
ನಂಜನಗೂಡು ಮತ್ತು ಗುಂಡ್ಲುಪೇಟೆ ಉಪಚುನಾವಣೆಗೆ 4 ದಿನ ಬಾಕಿ ಉಳಿದಿರುವಂತೆ ಪರಸ್ಪರ ವಾಕ್ಸಮರ ಸಹ ಜೋರಾಗಿದೆ. ಈ ರಾಜ್ಯವನ್ನ ಎಲ್ಲಿಗೆ ಕೊಂಡೊಯ್ಯುತ್ತಿದ್ದೇವೆ ಎಂಬುದರ ಬಗ್ಗೆ ದೂರಾಲೋಚನೆ ಇಲ್ಲದ ಸರ್ಕಾರವಿದು ಎಂದು ಸಿಎಂ ಸಿದ್ದರಾಮಯ್ಯ ನೇತೃತ್ವದ ರಾಜ್ಯಸರ್ಕಾರವನ್ನ ಟೀಕಿಸಿದ್ದ ಮಾಜಿ ಸಿಎಂ ಎಸ್.ಎಂ. ಕೃಷ್ಣಗೆ ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.

ಎಸ್.ಎಂ. ಕೃಷ್ಣಗೆ ತುಂಬಾ ಅನುಭವ, ದೂರಾಲೋಚನೆ ಇದೆ. 140 ಶಾಸಕರಿದ್ದಾಗ ಅಧಿಕಾರಕ್ಕೆ ಬಂದ ಎಸ್.ಎಂ. ಕೃಷ್ಣ ನಂತರದ ಚುನಾವಣೆಯಲ್ಲಿ ಶಾಸಕರ ಸಂಖ್ಯೆ 65ಕ್ಕಿಳಿದಾಗ ಅವರ ದೂರಾಲೋಚನೆ ಏನಾಗಿತ್ತು ಎಂದು ಪ್ರಶ್ನಿಸಿದ್ದಾರೆ. ಕೃಷ್ಣ ಸಂಪುಟದ 30 ಸಚಿವರು ಸೋತಾಗ ದೂರಾಲೋಚನೆ ಎಲ್ಲಿಹೋಗಿತ್ತು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಮಾತಿನ ಸಮರದ ಮಧ್ಯೆ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಬಿರುಸಿನ ಪ್ರಚಾರದಲ್ಲಿ ತೊಡಗಿದ್ದಾರೆ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಚಿನ್ನದ ದರ ಇಂದು ಮತ್ತೆ ಬಲು ದುಬಾರಿ

Arecanut Price: ಅಡಿಕೆ, ಕೊಬ್ಬರಿ ಇಂದಿನ ಬೆಲೆ ಇಲ್ಲಿದೆ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಎರಡನೇ ಬ್ರೇಕ್ ಫಾಸ್ಟ್ ಮೀಟಿಂಗ್ ಮಾಡುತ್ತಿರುವುದು ಇದಕ್ಕೇ

ಮೆಟ್ಟಿಲು ಹತ್ತುವಾಗ ಹೃದಯ ಖಾಯಿಲೆ ಪರೀಕ್ಷಿಸುವುದು ಹೇಗೆ: ಡಾ ಸಿಎನ್ ಮಂಜುನಾಥ್ ಟಿಪ್ಸ್

ಮಲ್ಲಿಕಾರ್ಜುನ ಖರ್ಗೆ ಜೊತೆ ಸೋನಿಯಾ ಗಾಂಧಿ ಮೀಟಿಂಗ್: ಮೇಡಂ ಕೈಯಲ್ಲಿ ಎಲ್ಲಾ ಇದೆ

ಮುಂದಿನ ಸುದ್ದಿ
Show comments