Select Your Language

Notifications

webdunia
webdunia
webdunia
webdunia

ಇಂಧನ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ

ಇಂಧನ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ
bangalore , ಗುರುವಾರ, 8 ಜೂನ್ 2023 (15:36 IST)
ರೇಸ್ ಕೋರ್ಸ್ ರಸ್ತೆಯಲ್ಲಿರೋ ಶಕ್ತಿ ಭವನದಲ್ಲಿ ಇಂಧನ ಇಲಾಖೆ ಅಧಿಕಾರಿಗಳ ಜೊತೆ ಸಿಎಂ ಸಿದ್ದರಾಮಯ್ಯ ಸಭೆ ನಡೆಸಿದ್ದಾರೆ.ಗೃಹಜ್ಯೋತಿ ಯೋಜನೆ ಗೊಂದಲ ಸಂಬಂಧ ಸಭೆಯಲ್ಲಿ ಚರ್ಚೆ ನಡೆಸಲಾಗಿದೆ.ಸಭೆಯಲ್ಲಿ ಇಂಧನ ಸಚಿವ ಕೆಜೆ ಚಾರ್ಜ್ ಮತ್ತು ಇಲಾಖೆ ಅಧಿಕಾರಿಗಳು ಭಾಗಿದ್ದಾರೆ.
 

Share this Story:

Follow Webdunia kannada

ಮುಂದಿನ ಸುದ್ದಿ

ಅಲೋಕ್ ಕುಮಾರ್ ಸೇರಿದಂತೆ ನಾಲ್ವರು IPS ಅಧಿಕಾರಿಗಳ ವರ್ಗಾವಣೆ