Webdunia - Bharat's app for daily news and videos

Install App

ಸಿದ್ದರಾಮಯ್ಯ ಒಬ್ಬ ತಲೆತಿರುಕ ಸಿಎಂ: ಯಡಿಯೂರಪ್ಪ

Webdunia
ಶನಿವಾರ, 28 ಏಪ್ರಿಲ್ 2018 (13:15 IST)
ಗದಗ:  ಗದಗನಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ  ಬಿ‌.ಎಸ್.ಯಡಿಯೂರಪ್ಪ, ಸಿದ್ದರಾಮಯ್ಯ ಒಬ್ಬ ತಲೆತಿರುಕ ಸಿಎಂಸೋಲಿನ ಭೀತಿಯಿಂದ ಸಿದ್ದರಾಮಯ್ಯ ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. 

 
ಜೈಲುಹಕ್ಕಿಗಳನ್ನು ಪಕ್ಕದಲ್ಲಿಟ್ಟುಕೊಂಡ ಕಾಂಗ್ರೆಸ್ ಸರ್ಕಾರ ಭ್ರಷ್ಟವೆಂದ ಸಿಎಂ ಹೇಳಿಕೆ ವಿಚಾರಕ್ಕೆ ಬಿಎಸ್‌ವೈ ತಿರುಗೇಟು ನೀಡಿದ್ದು ನಮ್ಮ ಬಗ್ಗೆ ಮಾತನಾಡುವ ಸಿಎಮ್ ಸುತ್ತ ಇರುವವರು ಯಾರು? ಆತ್ಮಾವಲೋಕನ ಮಾಡಿಕೊಳ್ಳಲಿ ಎಂದು ಟಾಂಗ್ ನೀಡಿದರು.
 
ಕಾಂಗ್ರೆಸ್‌ನ ಪ್ರಣಾಳಿಕೆ ಹಾಸ್ಯಾಸ್ಪದ. ಲೋಕಾ ನಿಷ್ಕ್ರೀಯೆಗೊಳಿಸಿದವರು ಪ್ರಣಾಳಿಕೆಯಲ್ಲಿ ಲೋಕಾ ಬಲ ಪಡಿಸೋ ವಿಚಾರ ಹೇಳಿದ್ದಾರೆ. ಸುಳ್ಳು ಭರವಸೆಗಳನ್ನು ರಾಹುಲ್ ಗಾಂಧಿಯಿಂದ  ಹೇಳಿಸಿದ್ದಾರೆ. ಕಾಂಗ್ರೆಸ್ ಪ್ರಣಾಳಿಕೆಗೆ ಕವಡೆ ಕಾಸಿನ ಕಿಮ್ಮತ್ತಿಲ್ಲ. ಬಾದಾಮಿಯಲ್ಲಿ ನಮ್ಮ ಅಬ್ಯರ್ಥಿ ಶ್ರೀರಾಮುಲು ಗೆಲುವು ನೂರಕ್ಕೆ ನೂರು ನಿಶ್ಚಿತ. ನಿಂತ ನೆಲ ಕುಸಿತದ ಭಯದಿಂದ ಸಿಎಮ್ ಬದಾಮಿಗೆ ಬಂದಿದ್ದಾರೆ ಎಂದು ಲೇವಡಿ ಮಾಡಿದರು.
 
ಮೇ.18 ಅಥವಾ 19 ರಂದು ಪಿಎಮ್ ಮೋದಿ ಸಮ್ಮುಖದಲ್ಲಿ ಲಕ್ಷಾಂತರ ಜನರ ಮದ್ಯೆ ನಾನು ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದೇನೆ ಎಂದುಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

Gold Price today: ಚಿನ್ನದ ಬೆಲೆ ಭಾರೀ ಏರಿಕೆ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಮುಂದಿನ ಸುದ್ದಿ
Show comments