Webdunia - Bharat's app for daily news and videos

Install App

ಗ್ಯಾಸ್‌ ಸೋರಿಕೆಯಾಗಿ ನಾಲ್ವರು ಮೃತಪಟ್ಟ ಕಟುಂಬದವರನ್ನು ಭೇಟಿಯಾದ ಸಿಎಂ ಸಿದ್ದರಾಮಯ್ಯ

sampriya
ಗುರುವಾರ, 23 ಮೇ 2024 (19:48 IST)
Photo By X
ಮೈಸೂರು : ಯರಗನಹಳ್ಳಿ ಅನಿಲ ಸೋರಿಕೆಯಾಗಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟ ಕುಟುಂಬದವರನ್ನು ಸಿಎಂ ಸಿದ್ದರಾಮಯ್ಯ ಅವರು ಭೇಟಿಯಾಗಿ ಕುಟುಂಬದವರಿಗೆ ಸಾಂತ್ವನ ಹೇಳಿದರು.

ಸೋಮವಾರ ರಾತ್ರಿ ಯರಗನಹಳ್ಳಿಯಲ್ಲಿ ವಾಸವಾಗಿದ್ದ ಕುಮಾರಸ್ವಾಮಿ(45), ಪತ್ನಿ ಮಂಜುಳ(39)ಮಕ್ಕಳಾದ ಅರ್ಚನಾ(19), ಸ್ವಾತಿ(17) ಅವರು ಅನಿಲ ಸೋರಿಕೆಯಿಂದಾಗಿ ಮೃತಪಟ್ಟರು.

ಬುಧವಾರ ಬೆಳಗಿನ ಜಾವಾ ಆದರೂ ಮನೆಯವರ ಸುಳಿವು ಇಲ್ಲದಿವುದನ್ನು ನೋಡಿದ ನೆರಹೊರೆಯವರು ಬಾಗಿಲು ಬಾಡಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಮನೆಯಲ್ಲಿ ಮೂರು ಸಿಲಿಂಡರ್ ಇದ್ದು, ಅದರಲ್ಲಿ ಒಂದು ಸೋರಿಕೆಯಾಗಿದೆ. ಮೃತ ಕುಮಾರಸ್ವಾಮಿ ಅವರು ಇಸ್ತ್ರಿ ಅಂಗಡಿ ನಡೆಸುತ್ತಿದ್ದರು. ಇದೀಗ ಇಂದು ಸಿಎಂ ಸಿದ್ದರಾಮಯ್ಯ ಅವರು ಮೃತರ ಕುಟುಂಬದವರನ್ನು ಭೇಟಿಯಾಗಿ ಮೃತಪಟ್ಟ ಕುಟುಂಬದವರನ್ನು ಭೇಟಿ ಮಾಡಿ ಕುಟುಂಬದವರಿಗೆ ಸಾoತ್ವನ ಹೇಳಿ ನಂತರ ಮಾಧ್ಯಮ ದವರೊಂದಿಗೆ ಮಾತನಾಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments