Webdunia - Bharat's app for daily news and videos

Install App

ಯಡಿಯೂರಪ್ಪ ವಿರುದ್ಧದ ಪ್ರಕರಣಗಳಿಗೆ ಮರುಜೀವ.. ಸಿದ್ದರಾಮಯ್ಯ ಪ್ರತ್ಯಸ್ತ್ರ..?

Webdunia
ಸೋಮವಾರ, 27 ಫೆಬ್ರವರಿ 2017 (12:23 IST)
ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ಸೀಕ್ರೆಟ್ ಡೈರಿಗಳ ಆರೋಪ ಮತ್ತು ಪ್ರತ್ಯಾರೋಪಗಳ ಹಗ್ಗ-ಜಗ್ಗಾಟ ನಡೆಯುತ್ತಿದೆ. ಯಡಿಯೂರಪ್ಪ ವಿರುದ್ಧ ಗೋವಿಂದರಾಜು ಡೈರಿ ಮುಮದಿಟ್ಟ ಯಡಿಯೂರಪ್ಪ, ಮುಂದಿನ ದಿನಗಲಲ್ಲಿ ಮತ್ತಷ್ಟು ದಾಖಲೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.


ಈ ಮಧ್ಯೆ, ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪಗೆ ಪ್ರತ್ಯಸ್ತ್ರ ಹೂಡಲು ಮುಂದಾಗಿರುವ ಕಾಂಗ್ರೆಸ್ ಮುಖಂಡರು, ಹೈಕೋರ್ಟ್`ನಲ್ಲಿ ಬಿಎಸ್`ವೈ ಆರೋಪಮುಕ್ತವಾಗಿರುವ 15ಕ್ಕೂ ಹೆಚ್ಚು ಪ್ರಕರಣಗಳಿಗೆ ಮರು ಜೀವ ನೀಡಿ ಸುಪ್ರೀಂಕೋರ್ಟ್`ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದ್ದಾರೆ ಎಂದು ತಿಳಿದುಬಂದಿದೆ.

 ಯಡಿಯೂರಪ್ಪ ವಿರುದ್ಧದ ಪ್ರಕರಣಗಳ ಬಗ್ಗೆ ಸುಪ್ರಿಂಕೋರ್ಟ್`ನಲ್ಲಿ ಮೇಲ್ಮನವಿ ಸಲ್ಲಿಸಿ, ಸಮರ್ಥ ಸಾಕ್ಷ್ಯಗಳನ್ನ ಒದಗಿಸಿ ಪ್ರಕರಣಗಳನ್ನ ಮುಂದುವರೆಸುವ ಕುರಿತು ಈಗಾಗಲೇ ಕಾಂಗ್ರೆಸ್ ನಾಯಕರು ಕಾನೂನು ತಜ್ಞರ ಸಲಹೆ ಪಡೆದಿದ್ದಾರೆ ಎನ್ನಲಾಗಿದೆ.  

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments