Webdunia - Bharat's app for daily news and videos

Install App

ಕಿದ್ವಾಯಿ ಆಸ್ಪತ್ರೆಯ ಅಕ್ರಮಗಳ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶ

Webdunia
ಮಂಗಳವಾರ, 19 ಸೆಪ್ಟಂಬರ್ 2023 (16:47 IST)
ಕಿದ್ವಾಯಿ ಆಸ್ಪತ್ರೆಯಲ್ಲಿ ಅಕ್ರಮಗಳ ಆರೋಪ ಹಿನ್ನೆಲೆ ಅಕ್ರಮಗಳ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.ತನಿಖೆಗಾಗಿ ವಿಶೇಷ ಅಧಿಕಾರಿಗಳ ತಂಡವಾದ ಸಹಕಾರ,ಆರ್ಥಿಕ ಇಲಾಖೆ ಅಧಿಕಾರಿಗಳ ತಂಡ ರಚನೆ ಮಾಡಿದ್ದು,೧೫ ದಿನದೊಳಗೆ ವರದಿ ನೀಡುವಂತೆ ಸಿಎಂ ಸೂಚನೆ ನೀಡಿದ್ದಾರೆ.
 
ಅಕ್ರಮದ ಆರೋಪ‌ಕೇಳಿ ಬಂದ ಹಿನ್ನೆಲೆ ಸೂಚನೆ ನೀಡಿದ್ದಾರೆ.ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ಸಿಗದ ಆರೋಪ,ಔಷಧಿಗಳ ಖರೀದಿಯಲ್ಲಿ ಅಕ್ರಮದ ಆರೋಪ ಕೇಳಿಬಂದಿದ್ದು,ಹೀಗಾಗಿ ತನಿಖೆಗೆ ಸಿಎಂ ಸಿದ್ದರಾಮಯ್ಯ ಆದೇಶಿಸಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments