ಉದ್ಯಮಿಗಳಿಗೆ ಸಿಎಂ ಸಿದ್ದರಾಮಯ್ಯ ಭರವಸೆ

Webdunia
ಶನಿವಾರ, 22 ಜುಲೈ 2023 (16:51 IST)
ಹೆಚ್ಚು ಕೈಗಾರಿಕೆ ಸ್ಥಾಪನೆ ಒಳ್ಳೆಯ ವಾತಾವರಣ ಇರಬೇಕು.ಹೊಡಿಕೆ ಮಾಡಲು ಒಳ್ಳೆಯ ವಾತಾವರಣ ಇದೆ.ಕರ್ನಾಟಕದಲ್ಲಿ 1985 ರಲ್ಲಿ ಕೈಗಾರಿಕಾ ನೀತಿ ಪ್ರಾರಂಭ ಮಾಡಿತ್ತು.ಹೆಚ್ಚು ಪ್ರೋತ್ಸಾಹ ನೀಡುವ ನೀತಿ ಎಂದು ಹೇಳಬಹುದು.ಈಗಲೂ ಕೂಡಾ ನಿಮ್ಮ ಜೊತೆ ಜೊತೆ ಚರ್ಚೆ ಮಾಡಿ ರಫ್ತಿಗೆ ಪೂರಕವಾಗಿದ ನೀತಿಯನ್ನು ಜಾರಿ ಮಾಡ್ತೀವಿ.ಕರ್ನಾಟಕ ಸರ್ಕಾರ ಎಲ್ಲ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲಿದೆ.ಕೈಗಾರಿಕೆ ಬೆಳವಣಿಗೆ ಆಗಬೇಕು ಎಂಬ ಉದ್ದೇಶದಿಂದ ಕೌಶಲ್ಯ ಸಿಗಬೇಕು ಎಂದು ಕೌಶಲ್ಯ ಅಭಿವೃದ್ಧಿ  ಇಲಾಖೆ ನಿಗಮ ಸ್ಥಾಪನೆ.ಯುವ ನಿಧಿ ನಾವು ಐದನೇ ಗ್ಯಾರಂಟಿ ಘೋಷಣೆ ಮಾಡಿದ್ದೀವಿ.ನಿರುದ್ಯೋಗ ಯುವಕರಿಗೆ 3 ಸಾವಿರ ನೀಡಲಿದೆ.ಡಿಸೆಂಬರ್ ಬಹುಶಃ ಜಾರಿಗೆ ಬರುತ್ತೆ.ನಿಮ್ಮ ಜೊತೆ ಸಭೆ ನಡೆಸಿ ಎಂತಹ ಉದ್ಯೋಗಿಗಳು ಬೇಕು.ಉದ್ಯೋಗ ಸಿಕ್ಕರೆ ಜಿಡಿಪಿ ಹೆಚ್ಚಾಗುತ್ತೆ ಅಂತಾ ಸಿದ್ದರಾಮಯ್ಯ ಹೇಳಿದ್ರು.
 
ಕಾನೂನು ಸುವ್ಯವಸ್ಥೆ ಇದ್ದರೆ ಹೂಡಿಕೆ ಹೆಚ್ಚಾಗುತ್ತೆ.ಅದಕ್ಕೆ ಸೂಕ್ತವಾದ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದು ಉದ್ಯಮಿಗಳಿಗೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ಕರ್ನಾಟಕ ಒಂದನೇ ಸ್ಥಾನ ಮಾಡೋಕೆ ನಾವು ನೀವು ಶ್ರಮಿಸೋಣ ಎಂದು ಉದ್ಯಮಿದಾರರಿಗೆ  ಸಿಎಂ ಸಿದ್ದರಾಮಯ್ಯ. ಕರೆ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೂರು ವರ್ಷಗಳಿಂದ ನಾನು ಟೀಕೆ ಮಾಡಿದ್ದೇನೆ. ಈಗ ಅದಕ್ಕೆ ಸಮಯವಲ್ಲ

ಹಾಸನ ಜಿಲ್ಲೆಯ ಏಕೈಕ ಕೈ ಶಾಸಕ ಕೆಎಂ ಶಿವಲಿಂಗೇಗೌಡಗೆ ಸಚಿವ ಸ್ಥಾನ ನೀಡಲು ರಾಹುಲ್‌ಗೆ ಪತ್ರ

ಸಿದ್ದರಾಮಯ್ಯ ಈ ಮಾತು ಡಿಕೆ ಶಿವಕುಮಾರ್‌ಗೆ ಎಚ್ಚರಿಕೆ ಗಂಟೆ: ಡಿಕೆ ಸುಧಾಕರ್‌

ಡೇಟ್ ಫಿಕ್ಸ್ ಆಗದಿದ್ದರೂ ಡಿಕೆ ಶಿವಕುಮಾರ್ ಸಿಎಂ ಪ್ರಮಾಣವಚನಕ್ಕೆ ನಡೆಯುತ್ತಿದೆ ಭಾರೀ ಸಿದ್ಧತೆ

ಮಹಾರಾಷ್ಟ್ರ ನಕಲಿ ಮದ್ಯ ಸೇವನೆ ಪ್ರಕರಣ: 48ಗಂಟೆಯಲ್ಲಿ ಮೃತರ ಸಂಖ್ಯೆ 18ಕ್ಕೆ ಏರಿಕೆ

ಮುಂದಿನ ಸುದ್ದಿ
Show comments