Webdunia - Bharat's app for daily news and videos

Install App

ಉದ್ಯಮಿಗಳಿಗೆ ಸಿಎಂ ಸಿದ್ದರಾಮಯ್ಯ ಭರವಸೆ

Webdunia
ಶನಿವಾರ, 22 ಜುಲೈ 2023 (16:51 IST)
ಹೆಚ್ಚು ಕೈಗಾರಿಕೆ ಸ್ಥಾಪನೆ ಒಳ್ಳೆಯ ವಾತಾವರಣ ಇರಬೇಕು.ಹೊಡಿಕೆ ಮಾಡಲು ಒಳ್ಳೆಯ ವಾತಾವರಣ ಇದೆ.ಕರ್ನಾಟಕದಲ್ಲಿ 1985 ರಲ್ಲಿ ಕೈಗಾರಿಕಾ ನೀತಿ ಪ್ರಾರಂಭ ಮಾಡಿತ್ತು.ಹೆಚ್ಚು ಪ್ರೋತ್ಸಾಹ ನೀಡುವ ನೀತಿ ಎಂದು ಹೇಳಬಹುದು.ಈಗಲೂ ಕೂಡಾ ನಿಮ್ಮ ಜೊತೆ ಜೊತೆ ಚರ್ಚೆ ಮಾಡಿ ರಫ್ತಿಗೆ ಪೂರಕವಾಗಿದ ನೀತಿಯನ್ನು ಜಾರಿ ಮಾಡ್ತೀವಿ.ಕರ್ನಾಟಕ ಸರ್ಕಾರ ಎಲ್ಲ ಉದ್ಯಮಿಗಳಿಗೆ ಪ್ರೋತ್ಸಾಹ ನೀಡಲಿದೆ.ಕೈಗಾರಿಕೆ ಬೆಳವಣಿಗೆ ಆಗಬೇಕು ಎಂಬ ಉದ್ದೇಶದಿಂದ ಕೌಶಲ್ಯ ಸಿಗಬೇಕು ಎಂದು ಕೌಶಲ್ಯ ಅಭಿವೃದ್ಧಿ  ಇಲಾಖೆ ನಿಗಮ ಸ್ಥಾಪನೆ.ಯುವ ನಿಧಿ ನಾವು ಐದನೇ ಗ್ಯಾರಂಟಿ ಘೋಷಣೆ ಮಾಡಿದ್ದೀವಿ.ನಿರುದ್ಯೋಗ ಯುವಕರಿಗೆ 3 ಸಾವಿರ ನೀಡಲಿದೆ.ಡಿಸೆಂಬರ್ ಬಹುಶಃ ಜಾರಿಗೆ ಬರುತ್ತೆ.ನಿಮ್ಮ ಜೊತೆ ಸಭೆ ನಡೆಸಿ ಎಂತಹ ಉದ್ಯೋಗಿಗಳು ಬೇಕು.ಉದ್ಯೋಗ ಸಿಕ್ಕರೆ ಜಿಡಿಪಿ ಹೆಚ್ಚಾಗುತ್ತೆ ಅಂತಾ ಸಿದ್ದರಾಮಯ್ಯ ಹೇಳಿದ್ರು.
 
ಕಾನೂನು ಸುವ್ಯವಸ್ಥೆ ಇದ್ದರೆ ಹೂಡಿಕೆ ಹೆಚ್ಚಾಗುತ್ತೆ.ಅದಕ್ಕೆ ಸೂಕ್ತವಾದ ಕಾನೂನು ಸುವ್ಯವಸ್ಥೆ ಕಾಪಾಡುತ್ತೇವೆ ಎಂದು ಉದ್ಯಮಿಗಳಿಗೆ ಸಿಎಂ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.ಕರ್ನಾಟಕ ಒಂದನೇ ಸ್ಥಾನ ಮಾಡೋಕೆ ನಾವು ನೀವು ಶ್ರಮಿಸೋಣ ಎಂದು ಉದ್ಯಮಿದಾರರಿಗೆ  ಸಿಎಂ ಸಿದ್ದರಾಮಯ್ಯ. ಕರೆ ನೀಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮದುವೆ ವಾರ್ಷಿಕೋತ್ಸವಕ್ಕೆ ಪತ್ನಿ ಕೊಟ್ಟ ಗಿಫ್ಟ್‌ಗೆ ಕಣ್ಣೀರು ಹಾಕಿದ ಪತಿ, ಮನಗೆದ್ದ Video

ಹೀರೋ ರೀತಿ ಪೋಸ್....ಪತ್ನಿ ಶಿವ ಶ್ರೀ ಬರ್ತ್ ಡೇಗೆ ತೇಜಸ್ವಿ ಸೂರ್ಯ ರೊಮ್ಯಾಂಟಿಕ್ ವಿಶ್

Video,ನರೇಂದ್ರ ಮೋದಿ ವಿರುದ್ಧದ ನಿಂದನೆ ನನ್ನ ಕಣ್ಣಲ್ಲಿ ನೀರು ತರಿಸಿತು: ಪವನ್ ಕಲ್ಯಾಣ್ ಬೇಸರ

Video, ತನ್ನ ಪಾಡಿಗೆ ಆಟವಾಡುತ್ತಿದ್ದ 5ವರ್ಷದ ಬಾಲಕಿ ಮೇಲೆ ನಿರಂತರ ದಾಳಿ ನಡೆಸಿದ ದನಗಳ ಗುಂಪು

ಜೀವಮಾನ ದುಡಿದಿದ್ದೆಲ್ಲಾ ಪತ್ನಿಗೆ ಜೀವನಾಂಶ ನೀಡಿದ ವ್ಯಕ್ತಿ: ಪತಿಯ ರಿಯಾಕ್ಷನ್ ಹೇಗಿತ್ತು ನೋಡಿ Video

ಮುಂದಿನ ಸುದ್ದಿ
Show comments