Webdunia - Bharat's app for daily news and videos

Install App

ಮಂಗಳೂರು ಮೇಯರ್‌ ಕವಿತಾ ಹೊಟ್ಟೆಗೆ ಪಂಚ್ ನೀಡಿದ ಸಿಎಂ ಸಿದ್ದರಾಮಯ್ಯ

Webdunia
ಶನಿವಾರ, 4 ನವೆಂಬರ್ 2017 (15:16 IST)
ನಗರದ ಮೇಯರ್ ಕವಿತಾ ಸಾನಿಲ್ ಅವರಿಗೆ ಸಿಎಂ ಸಿದ್ದರಾಮಯ್ಯ ಪಂಚ್ ನೀಡಿ ಹಾಸ್ಯ ಚಟಾಕಿ ಹಾರಿಸಿದ್ದಾರೆ.
ರಾಷ್ಟ್ರೀಯ ಕರಾಟೆ ಚಾಂಪಿಯನ್‌ಶಿಪ್ ಉದ್ಘಾಟನಾ ಸಮಾರಂಭಕ್ಕೆ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದ ಸಿಎಂ ಸಿದ್ದರಾಮಯ್ಯ ಅವರಿಗೆ ಮೇಯರ್ ಕವಿತಾ ಕರಾಟೆ ತೋರಿಸಲು ಸಿದ್ದರಾದಾಗ ಸಿಎಂ ಸಿದ್ದರಾಮಯ್ಯ ಅವರ ಹೊಟ್ಟೆಗೆ ಪಂಚ ನೀಡಿದ್ದಾರೆ.
 
ಜಿಲ್ಲಾ ಉಸ್ತುವಾರಿ ಸಚಿವ ರಮಾನಾಥ್ ರೈ ಸಮ್ಮುಖದಲ್ಲಿ ಸಿಎಂ ಸಿದ್ದರಾಮಯ್ಯ, ಮೇಯರ್‌ ಕವಿತಾ ಸಾನಿಲ್‌ಗೆ ಪಂಚ ನೀಡಿರುವುದು ನೋಡಿ ಅಲ್ಲಿದ್ದವರು ನಗೆಗಡಲಲ್ಲಿ ತೇಲಿದ್ದಾರೆ.
 
ಸಿಎಂ ಸಿದ್ದರಾಮಯ್ಯರವರ ಹಾಸ್ಯಪ್ರಜ್ಞೆ ನೆರೆದಿದ್ದವರ ಮುಖದಲ್ಲಿ ಮಂದಹಾಸ ತರಿಸಿತು. ಕರಾಟೆ ಚಾಂಪಿಯನ್‌ಶಿಪ್ ಉದ್ಘಾಟನೆಯ ನಂತರ ಸಿಎಂ ಶ್ರವಣಬೆಳಗೊಳಕ್ಕೆ ತೆರಳಿದರು.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಬಿಜೆಪಿ ರಾಜಾಧ್ಯಕ್ಷ ನೇಮಕ ವಿಳಂಬದ ಹಿಂದಿನ ಕಾರಣ ಬಿಚ್ಚಿಟ್ಟ ಶಾಸಕ ಬಸನಗೌಡ ಪಾಟೀಲ್

ಶೋಷಿತರನ್ನು ಮತಬ್ಯಾಂಕ್ ಮಾಡಿ ವಂಚಿಸುತ್ತ ಬಂದ ಕಾಂಗ್ರೆಸ್ ಪಕ್ಷ: ವಿಜಯೇಂದ್ರ

ಮುಂದಿನ ಸುದ್ದಿ
Show comments