Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಬಳಿಯೇ ಹಣದ ಪ್ರಸ್ತಾಪವಿಟ್ಟ ಗ್ರಾಮಸ್ಥರು

Webdunia
ಗುರುವಾರ, 6 ಏಪ್ರಿಲ್ 2017 (13:19 IST)
ಸಿಎಂ ಸಿದ್ದರಾಮಯ್ಯ ಬಳಿಯೇ ಗ್ರಾಮಸ್ಥರು ಹಣದ ಪ್ರಸ್ತಾಪವಿಟ್ಟಿರುವ ಘಟನೆ ಮೈಸೂರಿನ ಟಿ.ಕೆ. ಬಡಾವಣೆಯಲ್ಲಿ ಸಿಎಂ ನಿವಾಸದಲ್ಲಿ ನಡೆದಿದೆ.

ಸಿಎಂ ಭೇಟಿಗೆ ಬಂದಿದ್ದ ಗ್ರಾಮಸ್ಥರು ನೀವು ಅವರಿಗೆ ಹಣ ಕೊಟ್ಟು ಕಳುಹಿಸಿದ್ದೀರಿ, ನಮಗೆ ಏನೂ ಸಿಕ್ಕಿಲ್ಲವೆಂದು ಕೆಳಿಕೊಂಡರು. ಈ ಸಂದರ್ಭ ಪ್ರತಿಕ್ರಿಯಿಸಿದ ಸಿಎಂ, ನನ್ನ ಬಳಿ ಯಾರೂ ಬಂದಿಲ್ಲ. ನಾನು ಯಾರಿಗೂ ಹಣ ಕೊಟ್ಟಿಲ್ಲ ಎಂದು ಉತ್ತರಿಸಿದ್ದಾರೆ. ಇದೇವೇಳೆ, ಕಾಂಗ್ರೆಸ್ ಪಕ್ಷಕ್ಕೇ ಮತಹಾಕುವಂತೆ ಗ್ರಾಮಸ್ಥರಿಗೆ ಕರೆ ನೀಡಿದ್ದಾರೆ. 

ಇನ್ನೊಂದೆಡೆ, ಉತ್ತರಪ್ರದೇಶದಲಲ್ಲಿ ರೈತರ ಸಾಲಮನ್ನಾ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ರಾಷ್ಟ್ರೀಕೃತ, ವಾಣಿಜ್ಯ ಬ್ಯಾಂಕುಗಳು ನೀಡಿರುವ ಸಾಲವನ್ನ ಕೇಂದ್ರ ಸರ್ಕಾರ ಮನ್ನಾ ಮಾಡಲಿ, ನಾವು ಕೊಟ್ಟಿರುವ ಸಾಲವನ್ನ ನಾವು ಮನ್ನಾ ಮಾಡುತ್ತೇವೆಂದು ಹೇಳಿದ್ದಾರೆ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments