Webdunia - Bharat's app for daily news and videos

Install App

ಸಿಎಂ ಸಾಧನೆಗಳು ಜಾಹೀರಾತಿಗೆ ಮಾತ್ರ ಸೀಮಿತ: ಕುಮಾರಸ್ವಾಮಿ

Webdunia
ಬುಧವಾರ, 16 ಆಗಸ್ಟ್ 2017 (13:07 IST)
ಸಿಎಂ ಸಿದ್ದರಾಮಯ್ಯ ಬೆಂಗಳೂರಿಗೆ ನೀಡಿದ ಕೊಡುಗೆ ಏನು? ಅವರ ಸಾಧನೆಗಳು ಕೇವಲ ಜಾಹೀರಾತಿಗೆ ಮಾತ್ರ ಸೀಮಿತವಾಗಿವೆ ಎಂದು ಮಾಜಿ ಸಿಎಂ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ಪ್ರಚಾರ ಪಡೆಯುವುದರಲ್ಲಿ ನಿರತರಾಗಿದ್ದಾರೆ. ಯಾವುದೇ ಸಾಧನೆ ಮಾಡದಿದ್ದರೂ ಕೇವಲ ಜಾಹೀರಾತುಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ ಎಂದು ಲೇವಡಿ ಮಾಡಿದರು.
 
ನನ್ನ ಆರೋಗ್ಯದ ಬಗ್ಗೆ ಆತಂಕಪಡುವ ಅಗತ್ಯವಿಲ್ಲ. ನಾನು ಸಂಪೂರ್ಣವಾಗಿ ಗುಣಮುಖವಾಗಿದ್ದೇನೆ. ಗುಣಮುಖನಾಗಿದ್ದರಿಂದಲೇ ಮೈಸೂರಿಗೆ ಆಗಮಿಸಿದ್ದೇನೆ. 15 ದಿನಗಳ ಕಾಲ ಮಾತನಾಡುವುದಿಲ್ಲ. ರಾಜ್ಯದ ಬೆಳವಣಿಗೆಗಳ ಬಗ್ಗೆ ಗಮನಹರಿಸುತ್ತಿದ್ದೇನೆ. ನಂತರ ಪ್ರತಿಕ್ರಿಯೆ ನೀಡುತ್ತೇನೆ ಎಂದರು.    
 
ಶಾಸಕರು ಪಕ್ಷ ಬಿಟ್ಟು ಹೋಗುವ ವಿಚಾರ ಕುರಿತಂತೆ ಪ್ರತಿಕ್ರಿಯೆ ನೀಡಿದ ಕುಮಾರಸ್ವಾಮಿ, ನಮ್ಮ ಪಕ್ಷದ ಶಾಸಕರ ಮೇಲೆ ನನಗೆ ವಿಶ್ವಾಸವಿದೆ. ಯಾರೂ ಪಕ್ಷ ಬಿಟ್ಟು ಹೋಗುವುದಿಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು. 
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವೀರೇಂದ್ರ ಪಪ್ಪಿಗೆ ತಪ್ಪದ ಇಡಿ ಕಸ್ಟಡಿ: ಅಧಿಕಾರಿಗಳಿಗೆ ಹಲವು ಷರತ್ತು ವಿಧಿಸಿದ ಕೋರ್ಟ್‌

ಕೇರಳದಲ್ಲಿ ಮಿದುಳು ತಿನ್ನುವ ಅಮೀಬಾ ಪತ್ತೆ, ಇದುವರೆಗೆ 41 ಪ್ರಕರಣ ದಾಖಲು

Video: ತಲಪಾಡಿಯಲ್ಲಿ ಕೆಎಸ್ ಆರ್ ಟಿಸಿ ಬಸ್ ದುರಂತ: ಆರು ಮಂದಿ ಸಾವು

ಶಿವಕುಮಾರ್ ತಮ್ಮ ಹೇಳಿಕೆಯನ್ನು ತಕ್ಷಣ ಹಿಂಪಡೆಯಲಿ: ವಿಜಯೇಂದ್ರ ಆಗ್ರಹ

ಮತದಾರರ ಅಧಿಕಾರ ಯಾತ್ರೆಯಲ್ಲಿ ಮೋದಿ ತಾಯಿಯ ವಿರುದ್ಧ ಅವಾಚ್ಯ ಶಬ್ದ: ಬಿಜೆಪಿ ಆರೋಪ

ಮುಂದಿನ ಸುದ್ದಿ
Show comments