Webdunia - Bharat's app for daily news and videos

Install App

ಸಿ.ಎಂ. ಸಿದ್ದರಾಮಯ್ಯ ಆಪ್ತ ಕೆಂಪರಾಜು ಅವರ ಪುತ್ರನ ಗೂಂಡಾಗಿರಿ

Webdunia
ಗುರುವಾರ, 7 ಡಿಸೆಂಬರ್ 2017 (09:24 IST)
ಚಿಕ್ಕಮಗಳೂರು: ಸಿ.ಎಂ. ಸಿದ್ದರಾಮಯ್ಯ ಅವರ ಆಪ್ತ ಕೆಂಪರಾಜು ಅವರ ಪುತ್ರ ಭರತ್, ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ ಘಟನೆ ಚಿಕ್ಕಮಗಳೂರಿನ  ಎನ್.ಎಮ್.ಸಿ. ವೃತ್ತದ ಬಳಿ ನಡೆದಿದೆ.


ಚಿಕ್ಕಮಗಳೂರು ಜಿ.ಪಂ.ನ ಮಾಜಿ ಅಧ್ಯಕ್ಷ ಕೆ.ಎಂ. ಕೆಂಪರಾಜು ಅವರ ಪುತ್ರ ಭರತ್ ಕ್ಷುಲ್ಲಕ ಕಾರಣಕ್ಕೆ ಬಸ್ ಚಾಲಕನ ಮೇಲೆ ಹಲ್ಲೆ ನಡೆಸಿದ್ದ. ಮನೆಮನೆಗೆ ಕಾಂಗ್ರೆಸ್ ಕಾರ್ಯಕ್ರಮ ಮುಗಿಸಿ ವಾಪಸು ಬರುವಾಗ ಬಸ್ ಚಾಲಕ ಅಡ್ಡ ಬಂದ ಎಂಬ ಕಾರಣಕ್ಕೆ ಆತನ ಮೇಲೆ ಹಲ್ಲೆಮಾಡಿದ್ದಾನೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.


ಪ್ರಕರಣ ಚಿಕ್ಕಮಂಗಳೂರು ನಗರದ ಪೋಲಿಸ್ ಠಾಣೆಗೆ ಹೋದಾಗ ಅಲ್ಲಿನ ಎಸ್.ಐ.ರಘು ಅವರು ಪ್ರಕರಣ ದಾಖಲು ಮಾಡದೆ ರಾಜಿ ಮಾಡಿ ಬಿಟ್ಟು ಕಳುಹಿಸಿದರು. ಇದರಿಂದ ಎಸ್.ಐ.ರಘು ಅವರ ಮೇಲೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments