Daily Horoscope

ನನ್ನ ಕಂಡ್ರೆ ಮೋದಿಗೆ ಭಯ ಸಿಎಂ ಹೇಳಿಕೆಗೆ ಬಿಎಸ್‌ವೈ ತಿರುಗೇಟು

Webdunia
ಮಂಗಳವಾರ, 31 ಅಕ್ಟೋಬರ್ 2017 (12:36 IST)
ಪ್ರಧಾನಿ ನರೇಂದ್ರ ಮೋದಿಯವರಿಗೆ ನನ್ನ ಕಂಡ್ರೆ ಭಯ ಎಂದು ಹೇಳಿಕೆ ನೀಡಿದ ಸಿಎಂ ಸಿದ್ದರಾಮಯ್ಯರದ್ದು ಮೂರ್ಖತನದ ಪರಮಾವಧಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮಾನ್ಯ ಮುಖ್ಯಮಂತ್ರಿಯಾಗಿ ಇಂತಹ ಹೇಳಿಕೆ ನೀಡಬಾರದು. ಸಿಎಂ ಸಿದ್ದರಾಮಯ್ಯ ಸೊಕ್ಕಿನಿಂದ ವರ್ತಿಸುತ್ತಿದ್ದಾರೆ ಎಂದು ಗುಡುಗಿದ್ದಾರೆ.
 
 ಪ್ರಧಾನಿ ಮೋದಿ ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾಗ ಉಪವಾಸ ಮಾಡಿ ದೇವರ ದರ್ಶನ ಮಾಡಿದರು. ನಂತರ ಉಪಹಾರ ಸೇವಿಸಿದರು. ಆದರೆ ಈ ಮನುಷ್ಯ ಮೀನು, ಕೋಳಿ ತಿಂದು ಧರ್ಮಸ್ಥಳಕ್ಕೆ ಭೇಟಿ ನೀಡಿದ್ದಾನೆ. ಇಂತಹ ಮುಖ್ಯಮಂತ್ರಿ ರಾಜ್ಯಕ್ಕೆ ಸಿಕ್ಕಿರುವುದು ದುರ್ದೈವ ಎಂದು ಬೇಸರ ವ್ಯಕ್ತಪಡಿಸಿದರು. 
 
ವಿದ್ಯುತ್ ಖರೀದಿ ಅವ್ಯವಹಾರ ಕುರಿತಂತೆ ನನ್ನ ಮತ್ತು ಸಂಸದೆ ಶೋಭಾ ಕರಂದ್ಲಾಜೆ ಮೇಲೆ ಕೇಸ್ ದಾಖಲಿಸಲು ಸಿಎಂ ಸಿದ್ದರಾಮಯ್ಯ ಸಂಚು ರೂಪಿಸಿದ್ದಾರೆ. ಆದರೆ, ಇಂತಹ ಸಂಚುಗಳಿಗೆ ನಾವು ಬೆದರುವುದಿಲ್ಲ ಎಂದು ಬಿದೆಪಿ ರಾಜ್ಯಾಧ್ಯಕ್ಷ ಬಿಎಸ್.ಯಡಿಯೂರಪ್ಪ ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments