Webdunia - Bharat's app for daily news and videos

Install App

ಬ್ರಾಹ್ಮಣ ಪ್ರಾಧಿಕಾರ ರಚನೆಗೆ ಸಿಎಂ ಸಿದ್ದರಾಮಯ್ಯ ಚಿಂತನೆ

Webdunia
ಗುರುವಾರ, 26 ಅಕ್ಟೋಬರ್ 2017 (18:25 IST)
ಬ್ರಾಹ್ಮಣ ಪ್ರಾಧಿಕಾರ ರಚನೆಗೆ ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಸರಕಾರಿ ಮೂಲಗಳು ತಿಳಿಸಿವೆ.
ಬ್ರಾಹ್ಮಣ ಸಮುದಾಯದಲ್ಲಿರುವ ಬಡವರ ಏಳಿಗೆಗಾಗಿ ಪ್ರಾಧಿಕಾರ ರಚಿಸುವಂತೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್, ಸಿಎಂ ಸಿದ್ದರಾಮಯ್ಯರಿಗೆ ಪ್ರಸ್ತಾವನೆ ಸಲ್ಲಿಸಿದ್ದಾರೆ ಎನ್ನಲಾಗಿದೆ.
 
ಆಂಧ್ರ- ತೆಲಂಗಾಣಾ ಮಾದರಿಯಲ್ಲಿ ಬ್ರಾಹ್ಮಣರ ಪ್ರಾಧಿಕಾರ ಮಂಡಳಿ ರಚಿಸಲು ಸರಕಾರ ನಿರ್ಧರಿಸಿದ್ದು, ಮುಂದುವರಿದ ಸಮುದಾಯವನ್ನು ಸೆಳೆಯಲು ಸಿಎಂ ಸಿದ್ದರಾಮಯ್ಯ ಪ್ಲ್ಯಾನ್ ರೂಪಿಸಿದ್ದಾರೆ ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.
 
ಬ್ರಾಹ್ಮಣ ಸಮುದಾಯದಲ್ಲಿರುವ ನಿರುದ್ಯೋಗಿಗಳಿಗೆ, ಆರ್ಥಿಕವಾಗಿ ಹಿಂದುಳಿದವರಿಗೆ ಕಡಿಮೆ ಬಡ್ಡಿ ದರದಲ್ಲಿ ಸಾಲ ನೀಡುವಂತೆ ಸಿಎಂ ಸಿದ್ದರಾಮಯ್ಯರಿಗೆ ಮನವಿ ಮಾಡಿದ್ದೇವೆ ಎಂದು ಶಿವಮೊಗ್ಗ ಶಾಸಕ ಪ್ರಸನ್ನಕುಮಾರ್ ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿರಂತರ ಮಳೆಯಾಗಿದ್ದ ಕರಾವಳಿ ಭಾಗದಲ್ಲಿ ಇಂದಿನಿಂದ ಹೇಗಿರಲಿದೆ ಗೊತ್ತಾ ಹವಾಮನ

ಪೊಲೀಸರ ಎದುರೇ ಕಲ್ಲುಗಳನ್ನು ಎಸೆದಿದ್ದಾರೆ: ಮಮತಾ ಬ್ಯಾನರ್ಜಿ ಆಕ್ರೋಶ

ಮನೆಯಲ್ಲಿಟ್ಟರೆ ಕಳ್ಳತನವಾಗುತ್ತದೆಂದು ಭೂಮಿಯಲ್ಲಿ ಹೂತಿಟ್ಟ 5ಲಕ್ಷ, ಅಗತ್ಯ ಬಿದ್ದಾಗ ತೆಗೆದು ನೋಡಿದಾಗ ರೈತ ಶಾಕ್

Video, ನೋಡನೋಡುತ್ತಿದ್ದ ಹಾಗೇ ನಿಯಂತ್ರಣ ಕಳೆದುಕೊಂಡ ಬಸ್ ಡ್ರೈವರ್‌, ಮುಂದೇನಾಯ್ತು ನೋಡಿ

ಸಚಿವ ನಾಗೇಂದ್ರ ಕಾನೂನು ಉಲ್ಲಂಘನೆ ಮಾಡಿದ್ದರೆ ಅದು ತಪ್ಪು

ಮುಂದಿನ ಸುದ್ದಿ
Show comments