Webdunia - Bharat's app for daily news and videos

Install App

ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರಿಗಳಿಗೆ ಆಶ್ರಯದಾತ- ಸಂಸದ ಪ್ರಹ್ಲಾದ್ ಜೋಶಿ

Webdunia
ಸೋಮವಾರ, 12 ಮಾರ್ಚ್ 2018 (11:58 IST)
ಬೆಂಗಳೂರು : ಸಿಎಂ ಸಿದ್ದರಾಮಯ್ಯ ಭ್ರಷ್ಟಾಚಾರಿಗಳಿಗೆ ಆಶ್ರಯದಾತ. ಅವರು ಭ್ರಷ್ಟಾಚಾರಿಗಳಿಗೆ ರಾಜಾಶ್ರಯ ನೀಡಿದ್ದಾರೆ ಎಂದು ಸಂಸದ ಪ್ರಹ್ಲಾದ್ ಜೋಶಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


‘ಅಶೋಕ್ ಖೇಣಿಯಂತಹ ಭ್ರಷ್ಟರಿಗೆ ಕಾಂಗ್ರೆಸ್ ಮಣೆ ಹಾಕಿದೆ. ಅತ್ಯಾಚಾರಿ ಆರೋಪಿಗಳಿಗೆ ಸಿಎಂ ರಕ್ಷಣೆ ನೀಡಿದ್ದಾರೆ. ಭ್ರಷ್ಟಾಚಾರಿಗಳಿಗೆ ರಾಜಾಶ್ರಯ ನೀಡಿದ್ದಾರೆ. ಭ್ರಷ್ಟಚಾರಕ್ಕೆ ಸ್ವತಃ ಸಿದ್ದರಾಮಯ್ಯ ಕೈ ಜೋಡಿಸಿದ್ದಾರೆ. ಪೊಲೀಸ್ ಇಲಾಖೆಯ ವರ್ಗಾವಣೆಯಲ್ಲೇ ಕೋಟ್ಯಂತರ ಲೂಟಿ ಹೊಡೆಯುತ್ತಿದ್ದಾರೆ’ ಎಂದು ಸಂಸದ ಪ್ರಹ್ಲಾದ್ ಜೋಶಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಲೋಕಸಭೆ ಚುನಾವಣೆಯಲ್ಲಿ ನಡೆದ ಮತಗಳ್ಳತನದ ತನಿಖೆ ನಡೆಸುತ್ತೇವೆ: ಸಿದ್ದರಾಮಯ್ಯ

ವಿಷ್ಣುವರ್ಧನ್ ಸಮಾಧಿ ನೆಲಸಮ ಮಾಡುವ ಬಗ್ಗೆ ಕುಟುಂಬಕ್ಕೆ ಮಾಹಿತಿ ಇತ್ತಾ: ಅನಿರುದ್ಧ ಹೇಳಿದ್ದೇನು

ಧರ್ಮಸ್ಥಳ ಬುರುಡೆ ರಹಸ್ಯ: ರತ್ನಗಿರಿ ಬೆಟ್ಟಕ್ಕೆ ತೆರಳಿದ ಎಸ್‌ಐಟಿ ತಂಡಕ್ಕೆ ಬಿಗ್‌ಶಾಕ್

ಧರ್ಮಸ್ಥಳ ಕಳೇಬರಹ ಶೋಧ ಕಾರ್ಯಚರಣೆಯಲ್ಲಿ ಬಿಗ್‌ಟ್ವಿಸ್ಟ್‌, ವರಸೆ ಬದಲಾಯಿಸಿದ ಮಾಸ್ಕ್‌ಮ್ಯಾನ್‌

ಮೆಟ್ರೋ ನಮ್ದು ಎಂದು ಬಿಜೆಪಿಯವರು ಬಿಲ್ಡಪ್ ತೆಗೆದುಕೊಳ್ಳುತ್ತಿದ್ದಾರೆ: ರಾಮಲಿಂಗಾ ರೆಡ್ಡಿ

ಮುಂದಿನ ಸುದ್ದಿ
Show comments