Webdunia - Bharat's app for daily news and videos

Install App

ಕಾಂಗ್ರೆಸ್ ಮೇಲಿನ ದಾಳಿ ಭಾರತದ ಇತಿಹಾಸದ ಮೇಲಿನ ದಾಳಿ: ಸಿದ್ದರಾಮಯ್ಯ

Krishnaveni K
ಮಂಗಳವಾರ, 11 ಫೆಬ್ರವರಿ 2025 (16:19 IST)
ಬೆಂಗಳೂರು: ಕಾಂಗ್ರೆಸ್ ಮೇಲಿನ ದಾಳಿಯೆಂದರೆ ಭಾರತದ ಇತಿಹಾಸದ ಮೇಲಿನ ದಾಳಿಯಿದ್ದಂತೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ರಾಹುಲ್ ಗಾಂಧಿಯವರ ವಿಡಿಯೋವೊಂದನ್ನು ಹಂಚಿಕೊಂಡಿರುವ ಅವರು ಈ ರೀತಿ ಟ್ವೀಟ್ ಮಾಡಿದ್ದಾರೆ. ಈ ವಿಡಿಯೋದಲ್ಲಿ ರಾಹುಲ್, ಕಾಂಗ್ರೆಸ್ ಸಿದ್ಧಾಂತವೂ ಕ್ರಾಂತಿಕಾರಿಯಾಗಿದೆ. ನಾವು ಬ್ರಿಟಿಷರ ವಿರುದ್ಧ ಅಹಿಂಸಾ ಮಾರ್ಗದ ಮೂಲಕ ಹೋರಾಟ ಮಾಡಿದ್ದೆವು. ಆದರೆ ಈಗ ಬಿಜೆಪಿ ಮತ್ತು ಆರ್ ಎಸ್ಎಸ್ ನಿಂದ ಆ ಸಿದ್ಧಾಂತದ ಮೇಲೆ ದಾಳಿಯಾಗುತ್ತಿದೆ. ಹೀಗಾಗಿ ಕಾಂಗ್ರೆಸ್ ನ ಮೂಲ ಸಿದ್ಧಾಂತ ರಕ್ಷಣೆ ಇಂದಿನ ತುರ್ತು ಅಗತ್ಯ ಎಂದು ರಾಹುಲ್ ಹೇಳುತ್ತಾರೆ.

ಈ ವಿಡಿಯೋ ಹಂಚಿಕೊಂಡಿರುವ ಸಿದ್ದರಾಮಯ್ಯ ಕಾಂಗ್ರೆಸ್ ಮೇಲಿನ ದಾಳಿ ಭಾರತದ ಇತಿಹಾಸದ ಮೇಲಿನ ದಾಳಿಯಿದ್ದಂತೆ, ಈ ನೆಲದ ಉದಾತ್ತ ಚಿಂತನೆಗಳು ಮತ್ತು ಆದರ್ಶ ಚಿಂತನೆಗಳ ಮೇಲಿನ ದಾಳಿಯಿದ್ದಂತೆ ಎಂದಿದ್ದಾರೆ.

ಕಾಂಗ್ರೆಸ್ ರಕ್ಷಣೆಗೆ ಧಾವಿಸಬೇಕಿರುವುದು ದೇಶದ ಸ್ವಾತಂತ್ರ್ಯ, ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಟ್ಟಿರುವ ಪ್ರತಿಯೊಬ್ಬರ ಕರ್ತವ್ಯ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೋನಿಯಾ ಗಾಂಧಿ ಆರೋಗ್ಯ ಗಂಭೀರ: ಆಸ್ಪತ್ರೆಗೆ ದಾಖಲು

ಒಂದು ಶವಚೀಲದಲ್ಲಿ ಎರಡು ತಲೆ.. ನಮಗೆ ಪೂರ್ತಿ ದೇಹವೇ ಬೇಕು ಕುಟುಂಬಸ್ಥರ ಪಟ್ಟು

ಅಹಮದಾಬಾದ್ ವಿಮಾನ ದುರಂತ: ಆರ್ ಎಸ್ಎಸ್, ಮುಸ್ಲಿಮರು ಮಾಡುತ್ತಿರುವ ಕೆಲಸ ನೋಡಿ

ಅಹಮದಾಬಾದ್ ವಿಮಾನ ದುರಂತ ಸ್ಥಳಕ್ಕೆ ಬರುತ್ತಿರುವ ಜನರಿಂದಲೇ ತನಿಖಾಧಿಕಾರಿಗಳಿಗೆ ತಲೆನೋವು

ನಮ್ಮವರ ಮೃತದೇಹ ಕೊಡಿ.. ಅಹಮದಾಬಾದ್ ಆಸ್ಪತ್ರೆ ಮುಂದೆ ಕುಟುಂಬಸ್ಥರ ಸಾಲು

ಮುಂದಿನ ಸುದ್ದಿ
Show comments