Webdunia - Bharat's app for daily news and videos

Install App

ಸಚಿವ ನಾಗೇಂದ್ರ ರಾಜಿನಾಮೆ ಕೇಳಿಲ್ಲ:ಮುಖ್ಯಮಂತ್ರಿ ಸಿದ್ದರಾಮಯ್ಯ

Krishnaveni K
ಸೋಮವಾರ, 3 ಜೂನ್ 2024 (14:31 IST)
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಸಚಿವ ನಾಗೇಂದ್ರ ಅವರು ರಾಜಿನಾಮೆಯನ್ನು ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
 
 
ಅವರು ಇಂದು ವಿಧಾನಸೌಧದಲ್ಲಿ ವಿಧಾನಪರಿಷತ್ ಚುನಾವಣೆಗೆ ತಮ್ಮ ಪಕ್ಷದ ಅಭ್ಯರ್ಥಿಯ ನಾಮಪತ್ರ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. 
 
ಸಚಿವರು ಮುಖ್ಯಮಂತ್ರಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿರುವ  ಬಗ್ಗೆ ಮಾತನಾಡಿ ನಮಗೆ  ಯಾರೂ ಯಾವ ಬೆದರಿಕೆಯೂ ಹಾಕಿಲ್ಲ ಎಂದರು. 
 
ವಾಲ್ಮೀಕಿ ನಿಗಮದ ಅವ್ಯವಹಾರ ಪ್ರಕರಣದಲ್ಲಿ ಬಿಜೆಪಿ ಅವರು ಸಚಿವ ನಾಗೇಂದ್ರ ಅವರ ರಾಜಿನಾಮೆಗೆ ಜೂನ್ ಆರರವರೆಗೆ ಗಡುವು ನೀಡಿರುವ ಬಗ್ಗೆ   ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು ಪ್ರಾಥಮಿಕ ವರದಿ ಪಡೆದು ನಂತರ ತೀರ್ಮಾನಿಸಲಾಗುವುದು ಎಂದರು.   
 
 
ನಮ್ಮ ಅಭ್ಯರ್ಥಿಗಳು ಗೆಲ್ಲಲು 19 ರಿಂದ 20 ಮತಗಳು ಅಗತ್ಯವಿದ್ದು, ಬಿಜೆಪಿಯವರು, ಜೆಡಿಎಸ್ ಅವರು ಒಬ್ಬರಿಗೆ  ನಾಮಪತ್ರಗಳ ಪರಿಶೀಲನೆಯ ನಂತರ ತಿಳಿಯಲಿದೆ. ಒಂದು ವೇಳೆ ಜಾಸ್ತಿಯಾದರೆ ಚುನಾವಣೆ ನಡೆಯಬೇಕು. ಚುನಾವಣೆ ನಡೆದರೂ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ ಎಂದರು.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments