ಸಿಎಂ ಸಿದ್ದರಾಮಯ್ಯ ಬುರುಡೆ ಬಿಡುವುದನ್ನು ನಿಲ್ಲಿಸಲಿ: ಯಡಿಯೂರಪ್ಪ ಆಕ್ರೋಶ

Webdunia
ಗುರುವಾರ, 17 ಆಗಸ್ಟ್ 2017 (13:49 IST)
ವಿಪಕ್ಷಗಳ ವಿರುದ್ಧ ಮನಬಂದಂತೆ ಟೀಕಿಸುತ್ತಿರುವ ಸಿಎಂ ಸಿದ್ದರಾಮಯ್ಯ. ಮೊದ್ಲು ಬುರುಡೆ ಬಿಡುವುದನ್ನು ನಿಲ್ಲಿಸಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ತಿರುಗೇಟು ನೀಡಿದ್ದಾರೆ
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಿರುದ್ಧ ಸಿಎಂ ಸಿದ್ದರಾಮಯ್ಯ ಮನಬಂದಂತೆ ವಾಗ್ದಾಳಿ ನಡೆಸಿದ್ದಾರೆ. ಸಿಎಂ ತಮ್ಮ ಸ್ಥಾನದ ಘನತೆ ಅರಿತು ಗಮನದಲ್ಲಿಟ್ಟುಕೊಂಡು ಹೇಳಿಕೆ ನೀಡಬೇಕು ಎಂದು ಕಿಡಿಕಾರಿದ್ದಾರೆ.  
 
ಪ್ರಧಾನಿ ಮೋದಿಯವರ ಬಗ್ಗೆ ಕೇವಲವಾಗಿ ಮಾತನಾಡುವುದು ಸರಿಯಲ್ಲ. ದೇಶದ ಅತ್ಯುನ್ನತ ಸ್ಥಾನದಲ್ಲಿರುವವರ ವಿರುದ್ಧ ಲಘುವಾಗಿ ಹೇಳಿಕೆ ನೀಡುವುದು ಸೂಕ್ತವಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ. 
 
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಮಿತ್ ಶಾ ಲೆಕ್ಕ ಕೇಳಿದ್ದಾರೆ. ದೇಶದ ಪ್ರಜೆಯಾಗಿ ಯಾರೂ ಬೇಕಾದರೂ ಲೆಕ್ಕ ಕೇಳಬಹುದು. ಆದ್ರೆ ಸಿಎಂ ಸಿದ್ದರಾಮಯ್ಯ ಇದ್ಯಾವುದನ್ನು ಲೆಕ್ಕಿಸದೇ ಕೇವಲವಾಗಿ ಮಾತನಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಗುಡುಗಿದ್ದಾರೆ.
 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕ್ಯಾಬಿನ್ ಸಿಬ್ಬಂದಿ ಮೇಲೆ ಲೈಂಗಿಕ ದೌರ್ಜನ್ಯ, ಪೈಲಟ್ ವಿರುದ್ಧ ಪ್ರಕರಣ ದಾಖಲು

ದಕ್ಷಿಣ ಕನ್ನಡ ಜಿಲ್ಲೆಗೆ ಶೀಘ್ರದಲ್ಲೇ ಆನೆ ಕಾರ್ಯಪಡೆ

ಕೇರಳದ ಈ ಜಿಲ್ಲೆಗಳಲ್ಲಿ ಮುಂದಿನ 5 ದಿನಗಳಲ್ಲಿ ಭಾರೀ ಮಳೆ

ಧರ್ಮಸ್ಥಳ ಬುರುಡೆ ಪ್ರಕರಣ ಪ್ರಮುಖ ಹಂತದಲ್ಲಿರುವಾಗ ಮಹತ್ವದ ಬೆಳವಣಿಗೆ

ದೇವರಿಗೆ ಬಿಟ್ಟಿದ್ದ ಗೋವಿನ ಕಾಲು ಕಡಿದ ಪಾಪಿಗಳು, ಕ್ರಮಕ್ಕೆ ಒತ್ತಾಯ

ಮುಂದಿನ ಸುದ್ದಿ
Show comments