Webdunia - Bharat's app for daily news and videos

Install App

ಬಿಜೆಪಿ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ: ಸಿಎಂ ಸಿದ್ದರಾಮಯ್ಯ

Krishnaveni K
ಶುಕ್ರವಾರ, 5 ಡಿಸೆಂಬರ್ 2025 (13:55 IST)
ಬೆಂಗಳೂರು: ಉಪಲೋಕಾಯುಕ್ತ ಬಿ ವೀರಪ್ಪ ಅವರು ಕರ್ನಾಟಕದಲ್ಲಿ ಶೇ. 63 ರಷ್ಟು ಭ್ರಷ್ಟಾಚಾರವಿದೆ ಎಂದಿದ್ದು ಬಿಜೆಪಿ ಕಾಲದ ವರದಿಗಳನ್ನು ಉಲ್ಲೇಖಿಸಿ. ಬಿಜೆಪಿಯವರು ಈಗ ತನ್ನ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೊರಟಿದೆ ಎಂದು ಸಿಎಂ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಉಪಲೋಕಾಯುಕ್ತರ ಹೇಳಿಕೆ ಉಲ್ಲೇಖಿಸಿ ಕಾಂಗ್ರೆಸ್ ವಿರುದ್ಧ ಬಿಜೆಪಿ ನಾಯಕರು ವಾಗ್ದಾಳಿ ನಡೆಸಿದ್ದರು. ಇದಕ್ಕೆ ತಿರುಗೇಟು ನೀಡಿರುವ ಸಿದ್ದರಾಮಯ್ಯ ‘ಟ್ರಾನ್ಸ್‌ಪರೆನ್ಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು 2019ರ ನವೆಂಬರ್‌ನಲ್ಲಿ ನೀಡಿರುವ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಇಂದು ಮಾತನಾಡಿದ್ದಾರೆ. ಈ ವರದಿ ಹೊರಬರುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆರ್.ಅಶೋಕ್ ಅವರು ಇಂದು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ.

ಟ್ರಾನ್ಸ್‌ಪರೆಸಿ ಇಂಡಿಯಾ ಇಂಟರ್ ನ್ಯಾಶನಲ್ ನವರು 2019ರ ನವೆಂಬರ್‌ನಲ್ಲಿ ನೀಡಿರುವ ವರದಿಯಲ್ಲಿ ರಾಜ್ಯದಲ್ಲಿ 63% ಭ್ರಷ್ಟಾಚಾರ ಇದೆ ಎಂಬುದಾಗಿತ್ತು. ಅದೇ ವರದಿಯನ್ನು ಆಧರಿಸಿ ಗೌರವಾನ್ವಿತ ಉಪಲೋಕಾಯುಕ್ತರಾದ ಬಿ.ವೀರಪ್ಪ ಅವರು ಇಂದು ಮಾತನಾಡಿದ್ದಾರೆ. ಈ ವರದಿ ಹೊರಬರುವ ವೇಳೆಯಲ್ಲಿ ರಾಜ್ಯದಲ್ಲಿ ಯಡಿಯೂರಪ್ಪ ಅವರ ನೇತೃತ್ವದ ಬಿಜೆಪಿ ಸರ್ಕಾರ ಆಡಳಿತದಲ್ಲಿ ಇತ್ತು. ಆರ್.ಅಶೋಕ್ ಅವರು ಇಂದು ಉಪಲೋಕಾಯುಕ್ತರ ಮಾತನ್ನು ಸರಿಯಾಗಿ ಅರ್ಥೈಸಿಕೊಳ್ಳದೆ ಬಿಜೆಪಿಯ ಪಾಪದ ಗಂಟನ್ನು ನಮ್ಮ ತಲೆಗೆ ಕಟ್ಟಲು ಹೋಗಿ ತಮ್ಮ ಕಾಲ ಮೇಲೆ ತಾವೇ ಚಪ್ಪಡಿ ಎಳೆದುಕೊಂಡಿದ್ದಾರೆ’ ಎಂದಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂದನ್ ಶೆಟ್ಟಿ ಜೊತೆ ಭರ್ಜರಿ ಸ್ಟೆಪ್ ಹಾಕಿದ ಸಚಿವ ಕೃಷ್ಣಭೈರೇಗೌಡ: Video

ಕರ್ನಾಟಕ ನೂತನ ಸಚಿವರ ಪ್ರಮಾಣ ವಚನ ಇಂದು: ನೂತನ ಸಚಿವರ ಪಟ್ಟಿ ಇಲ್ಲಿದೆ

ಕಾಶೀ ವಿಶ್ವನಾಥನ ಸನ್ನಿಧಿಯಲ್ಲಿ ಕರ್ನಾಟಕದ ಮಹಿಳೆಗೆ ಮೋಸ ಮಾಡಿದ ನಕಲಿ ಪೂಜಾರಿ: ಪೊಲೀಸರು ಸ್ಥಳದಲ್ಲೇ ಮಾಡಿದ್ದೇನು Video

ಮೋದಿಯವರು ಜೆನ್ ಜಿ ಕ್ಷಮೆ ಕೇಳೋದಾ, ಅರೆಕ್ಷಣ ನಾನೇ ಕೆನ್ನೆ ಬಡ್ಕೊಂಡೆ: ಅನಂತನಾಗ್ ಹೇಳಿಕೆ ವೈರಲ್ Video

ಪತ್ನಿಯನ್ನು ಕೊಂದೇ ಬಿಡ್ತೇನೆ ಎಂದು ಅತ್ತೆ ಮನೆಗೆ ಗನ್ ಹಿಡ್ಕೊಂಡು ಬಂದ ಅಳಿಯ ಸೆಕೆಂಡಲ್ಲಿ ಥಂಡಾ ಹೊಡೆದಿದ್ಯಾಕೆ Video

ಮುಂದಿನ ಸುದ್ದಿ
Show comments