Webdunia - Bharat's app for daily news and videos

Install App

ರಾಕೇಶ್ ಸಿದ್ದರಾಮಯ್ಯ ನಿಧನಕ್ಕೆ ಸಂತಾಪ ಸೂಚಿಸಿದ ಚೆಲುವರಾಯಸ್ವಾಮಿ!

Webdunia
ಸೋಮವಾರ, 1 ಆಗಸ್ಟ್ 2016 (11:11 IST)
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಷ್ಠಪುತ್ರ ರಾಕೇಶ್ ನಿಧನದ ಸುದ್ದಿ ಅತ್ಯಂತ ನೋವು ತಂದಿದೆ ಎಂದು ಜೆಡಿಎಸ್‌ ಶಾಸಕ ಚೆಲುವರಾಯಸ್ವಾಮಿ ವಿಷಾದ ವ್ಯಕ್ತಪಡಿಸಿದ್ದಾರೆ.
 
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಎಂ ಸುಪುತ್ರ ರಾಕೇಶ್ ಸಿದ್ದರಾಮಯ್ಯ ರಾಕೇಶ್ ನಿಧನದ ಸುದ್ದಿ ಅತ್ಯಂತ ನೋವು ತಂದಿದೆ. ಅಪ್ಪ ಅಧಿಕಾರದಲ್ಲಿದ್ದರೂ ಅವರು ಪ್ರಭಾವ ಬಳಸಿ ಕೆಲಸ ಮಾಡುತ್ತಿರಲಿಲ್ಲ. ಸಿಎಂ ಪುತ್ರನಾದರು ಅವರಲ್ಲಿ ಯಾವುದೇ ಅಹಂ ಇರಲಿಲ್ಲ. ಆತ ಒಳ್ಳೆಯ ಹುಡುಗ. ಎಲ್ಲರಿಗೂ ಸಹಾಯ ಮಾಡುವಂತಹ ವ್ಯಕ್ತಿತ್ವ ಹೊಂದಿದ್ದರು ಎಂದು ತಿಳಿಸಿದರು.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೇಷ್ಠಪುತ್ರ ರಾಕೇಶ್ ಅವರು ಕ್ಷೇತ್ರದ ಜನತೆ ಹಾಗೂ ಸಾರ್ವಜನಿಕರೊಂದಿಗೆ ಉತ್ತಮ ಸಂಬಂಧವಿಟ್ಟುಕೊಂಡಿದ್ದರು. ಅವರು ರಾಜಕೀಯ ನಾಯಕನಾಗುವ ಎಲ್ಲ ಅರ್ಹತೆಗಳನ್ನು ಹೊಂದಿದ್ದರು ಎಂದು ಜೆಡಿಎಸ್‌ ಶಾಸಕ ಚೆಲುವರಾಯಸ್ವಾಮಿ ತಿಳಿಸಿದರು.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments