Webdunia - Bharat's app for daily news and videos

Install App

ಸಿಎಂ ಪುತ್ರ ರಾಕೇಶ್ ಅಗಲಿಕೆಗೆ ಜಗದೀಶ್ ಶೆಟ್ಟರ್ ವಿಷಾದ!

Webdunia
ಸೋಮವಾರ, 1 ಆಗಸ್ಟ್ 2016 (12:47 IST)
ಭವಿಷದಲ್ಲಿ ಉತ್ತಮ ರಾಜಕೀಯ ನಾಯಕನಾಗಬೇಕಿದ್ದ ಸಿಎಂ ಜೇಷ್ಠಪುತ್ರ ರಾಕೇಶ್ ಅಗಲಿಕೆ ಅತ್ಯಂತ ನೋವು ತಂದಿದೆ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ವಿಷಾದ ವ್ಯಕ್ತಪಡಿಸಿದ್ದಾರೆ.
 
ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪುತ್ರ ರಾಕೇಶ್ ಅವರ ಪಾರ್ಥಿವ ಶರೀಕದ ಅಂತಿಮ ದರ್ಶನ ಪಡೆಯಲು ಮೈಸೂರಿಗೆ ತೆರಳಿದ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಭವಿಷದಲ್ಲಿ ಉತ್ತಮ ರಾಜಕೀಯ ನಾಯಕನಾಗಬೇಕಿದ್ದ ರಾಕೇಶ್ ಅಗಲಿಕೆ ನೋವು ತಂದಿದೆ. ಅವರ ಆತ್ಮಕ್ಕೆ ದೇವರು ಶಾಂತಿ ನೀಡಲಿ ಎಂದು ಸಂತಾಪ ಸೂಚಿಸಿದರು.
 
ರಾಕೇಶ್ ಸಿದ್ದರಾಮಯ್ಯನವರು ತಮ್ಮ ತವರು ಜಿಲ್ಲೆಯಾದ ಮೈಸೂರಿನ ಜನತೆಯೊಂದಿಗೆ ಉತ್ತಮ ಸಂಬಂಧವನ್ನು ಇಟ್ಟುಕೊಂಡಿದ್ದರು. ಈ ಕ್ಷೇತ್ರದ ಅಭಿವೃದ್ಧಿ ನಿರ್ವಹನೆಯನ್ನು ಸಮರ್ಥವಾಗಿ ಮಾಡುತ್ತಿದ್ದರು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಕುಟುಂಬ ವರ್ಗಕ್ಕೆ ದೇವರು ದುಃಖ ಭರಿಸುವ ಶಕ್ತಿ ನೀಡಲಿ ಎಂದು ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ಪ್ರಾರ್ಥಿಸಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.16ರಂದು ಮಂಗಳೂರು ನಗರದಲ್ಲಿ ಪೂರೈಕೆಯಾಗಲ್ಲ ನೀರು

ಮಲೆ ಮಹದೇಶ್ವರನ ದರ್ಶನಕ್ಕೆ ಬರುವ ಭಕ್ತಾದಿಗಳಿಗೆ ಗುಡ್‌ನ್ಯೂಸ್‌

ಮೋದಿ ತಾಯಿಯ ಡೀಪ್‌ಫೇಕ್ ವಿಡಿಯೋ: ಕಾಂಗ್ರೆಸ್ ನಾಯಕರ ವಿರುದ್ಧ ಎಫ್‌ಐಆರ್‌

ನೇಪಾಳ: ಸಾರ್ವತ್ರಿಕ ಚುನಾವಣೆಗೆ ಮುಹೂರ್ತ ಫಿಕ್ಸ್‌

ದೆಹಲಿಯಲ್ಲಿ ಮನಗೆಲ್ಲುತ್ತಿದೆ ಕರಾವಳಿಯ ಸಿಗ್ನೇಚರ್ ಖಾದ್ಯಗಳು

ಮುಂದಿನ ಸುದ್ದಿ
Show comments