Webdunia - Bharat's app for daily news and videos

Install App

ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಸಿದ್ದರಾಮಯ್ಯ ಮಹತ್ವದ ತೀರ್ಮಾನ: ಶಾಕ್ ಕೊಟ್ಟ ಸಿದ್ದು

Krishnaveni K
ಮಂಗಳವಾರ, 28 ಅಕ್ಟೋಬರ್ 2025 (09:27 IST)
ಬೆಂಗಳೂರು: ಸಿಎಂ ಸ್ಥಾನ ಬಿಟ್ಟುಕೊಡುವ ಬಗ್ಗೆ ಇದ್ದಕ್ಕಿದ್ದಂತೆ ಸಿದ್ದರಾಮಯ್ಯ ವಲಸೆ ಬದಲಿಸದ್ದು ಎಲ್ಲರಿಗೂ ಶಾಕ್ ಕೊಟ್ಟಿದ್ದಾರೆ.

ರಾಜ್ಯದಲ್ಲಿ ಈಗ ಸಿಎಂ ಬದಲಾವಣೆ ವಿಚಾರ ಈಗ ಭಾರೀ ಸದ್ದು ಮಾಡುತ್ತಿದೆ. ಮೊನ್ನೆಯಿಂದ ಪತ್ರಕರ್ತರು ಪ್ರಶ್ನಿಸಿದಾಗ, ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಐದು ವರ್ಷವೂ ನಾನೇ ಸಿಎಂ. ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಖಡಕ್ ಆಗಿ ಸಿದ್ದರಾಮಯ್ಯ ಹೇಳುತ್ತಿದ್ದರು.

ಆದರೆ ಈಗ ದಿಡೀರ್ ಸಿಎಂ ವರಸೆ ಬದಲಾವಣೆಯಾಗಿದೆ. ಡಿಕೆ ಶಿವಕುಮಾರ್ ದೆಹಲಿಯಲ್ಲಿ ಹೈಕಮಾಂಡ್ ಗೆ ಭೇಟಿಗೆ ಪ್ರಯತ್ನಿಸುತ್ತಿದ್ದರೆ ಇತ್ತ ಸಿದ್ದರಾಮಯ್ಯ, ಹೈಕಮಾಂಡ್ ತೀರ್ಮಾನ ಮಾಡಿದರೆ ಸಿಎಂ ಸ್ಥಾನ ಬಿಟ್ಟುಕೊಡುವುದಾಗಿ ಹೇಳಿದ್ದಾರೆ.

ಹೈಕಮಾಂಡ್ ತೀರ್ಮಾನಿಸಿದರೆ ಐದು ವರ್ಷವೂ ನಾನೇ ಸಿಎಂ ಎಂದಿದ್ದಾರೆ. ಆ ಮೂಲಕ ಒಂದು ವೇಳೆ ಹೈಕಮಾಂಡ್ ಬದಲಾವಣೆಗೆ ಸೂಚಿಸಿದರೆ ಅದಕ್ಕೂ ಸಿದ್ಧರಿರುವುದಾಗಿ ಸಂದೇಶ ರವಾನಿಸಿದ್ದಾರೆ. ಸಿಎಂ ಸಿದ್ದು ಈ ಹೇಳಿಕೆ ರಾಜ್ಯ ರಾಜಕೀಯದಲ್ಲಿ ಹೊಸ ಸಂಚಲನ ಉಂಟು ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗೌರಿ ಗಣೇಶ ಹಬ್ಬದ ಸಂಭ್ರಮದ ನಡುವೆಯೂ ಕರ್ತವ್ಯದಲ್ಲಿ ಬ್ಯುಸಿಯಾದ ಸಿಎಂ ಡಿಕೆ ಶಿವಕುಮಾರ್‌

ಸಿಂಹಾಸನದಲ್ಲಿ ಕೂರುವ ರಾಜ ಯದುವೀರ್ ಒಡೆಯರ್ ಯಃಕಶ್ಚಿತ್ ಪೊಲೀಸ್ ಬಸ್ ನಲ್ಲಿ ಕೂರುವ ಹಾಗಾಯ್ತಲ್ಲಾ…

ಮುಂದಿನ ಸುದ್ದಿ
Show comments